ಮಂಗಳೂರು: ಮುಸಲ್ಮಾನರ ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಸ್ಥಳ ಮಂಗಳೂರಿನ ಉಳ್ಳಾಲ ಸಯ್ಯದ್ ಮದನಿ ದರ್ಗಾ ಹಾಗೂ ಅದರ ಅಧೀನದ ಸಂಸ್ಥೆಗಳಿಗೆ ಆಡಳಿತಾಧಿಕಾರಿಯಾಗಿ ನಿವೃತ್ತ ಸರ್ಕಾರಿ ಅಧಿಕಾರಿ ಹಾಜಿ ಇಬ್ರಾಹಿಂ ಗೂನಡ್ಕರವರನ್ನು ನೇಮಕಗೊಳಿಸಿ ಕರ್ನಾಟಕ ಸರ್ಕಾರ ಆದೇಶವನ್ನು ಹೊರಡಿಸಿದೆ.
ಮಂಗಳೂರು, ಪುತ್ತೂರು ಸೇರಿದಂತೆ ವಿವಿಧ ತಾಲೂಕುಗಳ ಕ್ಷೇತ್ರಾಭಿವೃದ್ಧಿ ಅಧಿಕಾರಿಯಾಗಿ, ಸಾರಿಗೆ ಸಚಿವಾಲಯದ ವಿಶೇಷಾಧಿಕಾರಿಯಾಗಿ, ಕಾರ್ಮಿಕ ಇಲಾಖೆಯ ಉಪಕಾರ್ಯದರ್ಶಿಯಾಗಿ, ರಾಜ್ಯ ಅಂಗವಿಕಲರ ಅಧಿನಿಯಮದ ಸಹಾಯಕ ಆಯುಕ್ತರಾಗಿ, ಬೆಂಗಳೂರು ನಗರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾಗಿ ಇಬ್ರಾಹಿಂ ಗೂನಡ್ಕರವರು ಸೇವೆಯನ್ನು ಸಲ್ಲಿಸಿರುತ್ತಾರೆ.
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…