ಮಂಗಳೂರು: ಮುಸಲ್ಮಾನರ ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಸ್ಥಳ ಮಂಗಳೂರಿನ ಉಳ್ಳಾಲ ಸಯ್ಯದ್ ಮದನಿ ದರ್ಗಾ ಹಾಗೂ ಅದರ ಅಧೀನದ ಸಂಸ್ಥೆಗಳಿಗೆ ಆಡಳಿತಾಧಿಕಾರಿಯಾಗಿ ನಿವೃತ್ತ ಸರ್ಕಾರಿ ಅಧಿಕಾರಿ ಹಾಜಿ ಇಬ್ರಾಹಿಂ ಗೂನಡ್ಕರವರನ್ನು ನೇಮಕಗೊಳಿಸಿ ಕರ್ನಾಟಕ ಸರ್ಕಾರ ಆದೇಶವನ್ನು ಹೊರಡಿಸಿದೆ.
ಮಂಗಳೂರು, ಪುತ್ತೂರು ಸೇರಿದಂತೆ ವಿವಿಧ ತಾಲೂಕುಗಳ ಕ್ಷೇತ್ರಾಭಿವೃದ್ಧಿ ಅಧಿಕಾರಿಯಾಗಿ, ಸಾರಿಗೆ ಸಚಿವಾಲಯದ ವಿಶೇಷಾಧಿಕಾರಿಯಾಗಿ, ಕಾರ್ಮಿಕ ಇಲಾಖೆಯ ಉಪಕಾರ್ಯದರ್ಶಿಯಾಗಿ, ರಾಜ್ಯ ಅಂಗವಿಕಲರ ಅಧಿನಿಯಮದ ಸಹಾಯಕ ಆಯುಕ್ತರಾಗಿ, ಬೆಂಗಳೂರು ನಗರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾಗಿ ಇಬ್ರಾಹಿಂ ಗೂನಡ್ಕರವರು ಸೇವೆಯನ್ನು ಸಲ್ಲಿಸಿರುತ್ತಾರೆ.
ರಾಷ್ಟ್ರೀಯ ರಾಜಧಾನಿ ದೆಹಲಿಗೆ ಮುಂಗಾರು ಮಳೆ ವಿಳಂಬವಾಗಿದ್ದು ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಸಾಮಾನ್ಯವಾಗಿ…
ಒಂದೇ ತಾಯಿಯ ಗರ್ಭದಿಂದ ಸಂಜನಿಸಿದ ಸಹೋದರರ ಗುಣಗಳಲ್ಲಿ ವ್ಯತ್ಯಾಸಗಳಿವೆ. ವ್ಯಕ್ತಿತ್ವ ರೂಪೀಕರಣದಲ್ಲೂ ಭಿನ್ನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ರಸ್ತೆಯ ಗುಂಡಿಗಳಲ್ಲಿ ನೀರಿನ ಅಂಶ ಇರುವಾಗಲೂ ರಸ್ತೆ ತೇಪೆ ಕೆಲಸ ಮಾಡಬಹುದು ಹಾಗೂ…
2025-26ನೇ ಸಾಲಿನ ಪೂರ್ವ ಮುಂಗಾರು ಮತ್ತು ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ ರೈತರ…
ಯಾದಗಿರಿ ಜಿಲ್ಲೆಯ, ನಾರಾಯಣಪುರ ಅಣೆಕಟ್ಟೆ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ಮಳೆಯಿಂದಾಗಿ ಮತ್ತು ಆಲಮಟ್ಟಿ…