ಮಂಗಳೂರು: ಮುಸಲ್ಮಾನರ ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಸ್ಥಳ ಮಂಗಳೂರಿನ ಉಳ್ಳಾಲ ಸಯ್ಯದ್ ಮದನಿ ದರ್ಗಾ ಹಾಗೂ ಅದರ ಅಧೀನದ ಸಂಸ್ಥೆಗಳಿಗೆ ಆಡಳಿತಾಧಿಕಾರಿಯಾಗಿ ನಿವೃತ್ತ ಸರ್ಕಾರಿ ಅಧಿಕಾರಿ ಹಾಜಿ ಇಬ್ರಾಹಿಂ ಗೂನಡ್ಕರವರನ್ನು ನೇಮಕಗೊಳಿಸಿ ಕರ್ನಾಟಕ ಸರ್ಕಾರ ಆದೇಶವನ್ನು ಹೊರಡಿಸಿದೆ.
ಮಂಗಳೂರು, ಪುತ್ತೂರು ಸೇರಿದಂತೆ ವಿವಿಧ ತಾಲೂಕುಗಳ ಕ್ಷೇತ್ರಾಭಿವೃದ್ಧಿ ಅಧಿಕಾರಿಯಾಗಿ, ಸಾರಿಗೆ ಸಚಿವಾಲಯದ ವಿಶೇಷಾಧಿಕಾರಿಯಾಗಿ, ಕಾರ್ಮಿಕ ಇಲಾಖೆಯ ಉಪಕಾರ್ಯದರ್ಶಿಯಾಗಿ, ರಾಜ್ಯ ಅಂಗವಿಕಲರ ಅಧಿನಿಯಮದ ಸಹಾಯಕ ಆಯುಕ್ತರಾಗಿ, ಬೆಂಗಳೂರು ನಗರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾಗಿ ಇಬ್ರಾಹಿಂ ಗೂನಡ್ಕರವರು ಸೇವೆಯನ್ನು ಸಲ್ಲಿಸಿರುತ್ತಾರೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…