ಸುಳ್ಯ: ಸುಳ್ಯದ ಬೆಟ್ಟಂಪಾಡಿಯಲ್ಲಿ ನ.11 ರ ರಾತ್ರಿ ಕಂಡುಬಂದ ಕಾಳಿಂಗ ಸರ್ಪವನ್ನು ಸ್ಥಳೀಯ ರಿಕ್ಷಾ ಚಾಲಕ ನರೇಶ್ ಎಂಬವರು ಹಿಡಿದ್ದು ಪಿಲಿಕುಳ ನಿಸರ್ಗ ಧಾಮಕ್ಕೆ ಸುರಕ್ಷಿತವಾಗಿ ರವಾನಿಸಿದ್ದಾರೆ. ಕಾಳಿಂಗ ಸರ್ಪವು ಸುಮಾರು 8 ಅಡಿ ಇತ್ತು. ಸ್ಥಳೀಯರಲ್ಲಿ ಆತಂಕ ಮೂಡಿಸಿತ್ತು. ಕಾಳಿಂಗ ಸರ್ಪವನ್ನು ನೋಡಲು ಜನರು ಕುತೂಹಲದಿಂದ ಆಗಮಿಸಿದ್ದರು.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…
ದ ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ…
15.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್ಗೆ ಸಮಾನವಾದ ಮೀಥೇನ್…
ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…