ಸುಳ್ಯ: ಸುಳ್ಯದ ಬೆಟ್ಟಂಪಾಡಿಯಲ್ಲಿ ನ.11 ರ ರಾತ್ರಿ ಕಂಡುಬಂದ ಕಾಳಿಂಗ ಸರ್ಪವನ್ನು ಸ್ಥಳೀಯ ರಿಕ್ಷಾ ಚಾಲಕ ನರೇಶ್ ಎಂಬವರು ಹಿಡಿದ್ದು ಪಿಲಿಕುಳ ನಿಸರ್ಗ ಧಾಮಕ್ಕೆ ಸುರಕ್ಷಿತವಾಗಿ ರವಾನಿಸಿದ್ದಾರೆ. ಕಾಳಿಂಗ ಸರ್ಪವು ಸುಮಾರು 8 ಅಡಿ ಇತ್ತು. ಸ್ಥಳೀಯರಲ್ಲಿ ಆತಂಕ ಮೂಡಿಸಿತ್ತು. ಕಾಳಿಂಗ ಸರ್ಪವನ್ನು ನೋಡಲು ಜನರು ಕುತೂಹಲದಿಂದ ಆಗಮಿಸಿದ್ದರು.
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…