ಸುಳ್ಯ: ಸುಳ್ಯದ ಬೆಟ್ಟಂಪಾಡಿಯಲ್ಲಿ ನ.11 ರ ರಾತ್ರಿ ಕಂಡುಬಂದ ಕಾಳಿಂಗ ಸರ್ಪವನ್ನು ಸ್ಥಳೀಯ ರಿಕ್ಷಾ ಚಾಲಕ ನರೇಶ್ ಎಂಬವರು ಹಿಡಿದ್ದು ಪಿಲಿಕುಳ ನಿಸರ್ಗ ಧಾಮಕ್ಕೆ ಸುರಕ್ಷಿತವಾಗಿ ರವಾನಿಸಿದ್ದಾರೆ. ಕಾಳಿಂಗ ಸರ್ಪವು ಸುಮಾರು 8 ಅಡಿ ಇತ್ತು. ಸ್ಥಳೀಯರಲ್ಲಿ ಆತಂಕ ಮೂಡಿಸಿತ್ತು. ಕಾಳಿಂಗ ಸರ್ಪವನ್ನು ನೋಡಲು ಜನರು ಕುತೂಹಲದಿಂದ ಆಗಮಿಸಿದ್ದರು.
ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…
ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…