ಸುಳ್ಯ: ಸುಳ್ಯದ ಬೆಟ್ಟಂಪಾಡಿಯಲ್ಲಿ ನ.11 ರ ರಾತ್ರಿ ಕಂಡುಬಂದ ಕಾಳಿಂಗ ಸರ್ಪವನ್ನು ಸ್ಥಳೀಯ ರಿಕ್ಷಾ ಚಾಲಕ ನರೇಶ್ ಎಂಬವರು ಹಿಡಿದ್ದು ಪಿಲಿಕುಳ ನಿಸರ್ಗ ಧಾಮಕ್ಕೆ ಸುರಕ್ಷಿತವಾಗಿ ರವಾನಿಸಿದ್ದಾರೆ. ಕಾಳಿಂಗ ಸರ್ಪವು ಸುಮಾರು 8 ಅಡಿ ಇತ್ತು. ಸ್ಥಳೀಯರಲ್ಲಿ ಆತಂಕ ಮೂಡಿಸಿತ್ತು. ಕಾಳಿಂಗ ಸರ್ಪವನ್ನು ನೋಡಲು ಜನರು ಕುತೂಹಲದಿಂದ ಆಗಮಿಸಿದ್ದರು.
ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣರಾಯ(Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ.…
ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…
ಕೃಷಿಭೂಮಿ ಮರಗಳು ಸಾಕಷ್ಟು ಪ್ರಮಾಣದಲ್ಲಿ ನಾಶವಾಗುತ್ತಿದೆ. ಈ ಬಗ್ಗೆ ಸಂಶೋಧಕರು ಕಳೆದ 5…
https://youtu.be/_3oJulDTrjI?si=aPComSJYcu2B1sEJ