ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಡೆಯಲಿರುವ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜ್ಗಳ ಸಹಯೋಗದೊಂದಿಗೆ ಏರ್ಪಡಿಸಲಾಗಿದೆ.
ಫೆಬ್ರವರಿ 15 ರಂದು ಪುತ್ತೂರು ತಾಲೂಕಿನ ಪಾಣಾಜೆ ಹಾಗೂ ಫೆಬ್ರವರಿ 18 ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿಲ ಹಾಗೂ ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆ ಹಾಗೂ ಫೆಬ್ರವರಿ 19 ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಆರೋಗ್ಯ ಕೇಂದ್ರಗಳಲ್ಲಿ ಏರ್ಪಡಿಸಲಾಗಿರುತ್ತದೆ.
ಈ ಶಿಬಿರದ ಸದುಪಯೋಗವನ್ನು ಎಂಡೋಸಲ್ಫಾನ್ ಸಂತ್ರಸ್ತರು ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಪ್ರಕಟಣೆ ತಳಿಸಿದೆ.
ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…
ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…
ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್, AI ಹಾಗೂ ಸ್ಮಾರ್ಟ್…
ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…
ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…
ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…