Advertisement
ಸುದ್ದಿಗಳು

ಎಐಕೆಎಂಸಿಸಿ ಸೇವೆ ರಾಷ್ಟ್ರಕ್ಕೆ ಮಾದರಿ : ಟಿ.ಎಮ್ .ಶಹೀದ್ ತೆಕ್ಕಿಲ್

Share

ಸುಳ್ಯ: ಇಂಡಿಯನ್ ಮುಸ್ಲಿಂ ಲೀಗ್ ಅಧೀನದಲ್ಲಿರುವ ಈ ಸಂಸ್ಥೆಯು ಕಳೆದ ವರ್ಷ 50 ಜೋಡಿ ಸಾಮೂಹಿಕ ವಿವಾಹವನ್ನು ನೇರವೆರಿಸಿ ಈ ವರ್ಷ 100 ಜೋಡಿ ವಿವಾಹದಲ್ಲಿ ಹಿಂದು ಮುಸ್ಲಿಂ ಕ್ರೆಸ್ತ ರನ್ನು ಒಳಗೊಂಡು ಭಾರತೀಯ ಕೋಮು ಸೌಹಾರ್ದತೆಗೆ ಮಾದರಿಯಾಗಿದೆ. ಇದು ಇತರರಿಗೆ ಪ್ರೇರಣೆಯಾಗಲಿ. ಈ ಸಂಸ್ಥೆಗೆ ಕನ್ನಡ ರಾಜ್ಯೊತ್ಸವ ಪ್ರಶಸ್ತಿ ದೊರೆಯುವಂತಾಗಲಿ ಎಂದು ರಾಜೀವ್ ಯೂತ್ ರಾಜ್ಯಾಧ್ಯಕ್ಷ ಟಿ.ಎಮ್ .ಶಹೀದ್ ತೆಕ್ಕಿಲ್ ಹೇಳಿದರು.

ಅವರು ಆಲ್ ಇಂಡಿಯಾ ಕೇರಳ ಮುಸ್ಲಿ ಕಲ್ಚರಲ್ ಸೆಂಟ್ರಲ್ ವತಿಯಿಂದ ಬೆಂಗಳೂರಿನಲ್ಲಿ ನಡೆದ 100ಜೋಡಿ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು . ಈ ಸಂದರ್ಭದಲ್ಲಿ ಸಯ್ಯದ್ ಪಾಣಕ್ಕಾಡ್ ಶಿಹಾಬ್ ತಂಙಳ್ , ಸಯ್ಯದ್ ಪಾಣಕ್ಕಾಡ್ ಮುನವ್ವರಾಲಿ ತಂಙಳ್ , ಸಯ್ಯದ್ ಪಾಣಕ್ಕಾಡ್ ಸಾದಿಕ್ ಅಲಿ ತಂಙಳ್, ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡ, ಸಂಸತ್ ಸದಸ್ಯ ಕುಂಞಾಲಿ ಕುಟ್ಟಿ, ಶಾಸಕರಾದ ಯು.ಟಿ.ಖಾದರ್, ಯನ್.ಎ.ಹಾರೀಸ್, ಕೆ.ಎಮ್ .ಸಿ.ಸಿ. ನಾಯಕರಾದ ನೌಶಾದ್, ಸಲೀಂ ಟರ್ಲಿ, ಸಂಸುದ್ದೀನ್ ಅರಂತೋಡು, ತಾಜುದ್ದೀನ್ ಟರ್ಲಿ, ತಾಜುದ್ದೀನ್ ಅರಂತೋಡು ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

9 hours ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

12 hours ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

15 hours ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

1 day ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

2 days ago