ಸುದ್ದಿಗಳು

ಎಐಕೆಎಂಸಿಸಿ ಸೇವೆ ರಾಷ್ಟ್ರಕ್ಕೆ ಮಾದರಿ : ಟಿ.ಎಮ್ .ಶಹೀದ್ ತೆಕ್ಕಿಲ್

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಇಂಡಿಯನ್ ಮುಸ್ಲಿಂ ಲೀಗ್ ಅಧೀನದಲ್ಲಿರುವ ಈ ಸಂಸ್ಥೆಯು ಕಳೆದ ವರ್ಷ 50 ಜೋಡಿ ಸಾಮೂಹಿಕ ವಿವಾಹವನ್ನು ನೇರವೆರಿಸಿ ಈ ವರ್ಷ 100 ಜೋಡಿ ವಿವಾಹದಲ್ಲಿ ಹಿಂದು ಮುಸ್ಲಿಂ ಕ್ರೆಸ್ತ ರನ್ನು ಒಳಗೊಂಡು ಭಾರತೀಯ ಕೋಮು ಸೌಹಾರ್ದತೆಗೆ ಮಾದರಿಯಾಗಿದೆ. ಇದು ಇತರರಿಗೆ ಪ್ರೇರಣೆಯಾಗಲಿ. ಈ ಸಂಸ್ಥೆಗೆ ಕನ್ನಡ ರಾಜ್ಯೊತ್ಸವ ಪ್ರಶಸ್ತಿ ದೊರೆಯುವಂತಾಗಲಿ ಎಂದು ರಾಜೀವ್ ಯೂತ್ ರಾಜ್ಯಾಧ್ಯಕ್ಷ ಟಿ.ಎಮ್ .ಶಹೀದ್ ತೆಕ್ಕಿಲ್ ಹೇಳಿದರು.

Advertisement

ಅವರು ಆಲ್ ಇಂಡಿಯಾ ಕೇರಳ ಮುಸ್ಲಿ ಕಲ್ಚರಲ್ ಸೆಂಟ್ರಲ್ ವತಿಯಿಂದ ಬೆಂಗಳೂರಿನಲ್ಲಿ ನಡೆದ 100ಜೋಡಿ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು . ಈ ಸಂದರ್ಭದಲ್ಲಿ ಸಯ್ಯದ್ ಪಾಣಕ್ಕಾಡ್ ಶಿಹಾಬ್ ತಂಙಳ್ , ಸಯ್ಯದ್ ಪಾಣಕ್ಕಾಡ್ ಮುನವ್ವರಾಲಿ ತಂಙಳ್ , ಸಯ್ಯದ್ ಪಾಣಕ್ಕಾಡ್ ಸಾದಿಕ್ ಅಲಿ ತಂಙಳ್, ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡ, ಸಂಸತ್ ಸದಸ್ಯ ಕುಂಞಾಲಿ ಕುಟ್ಟಿ, ಶಾಸಕರಾದ ಯು.ಟಿ.ಖಾದರ್, ಯನ್.ಎ.ಹಾರೀಸ್, ಕೆ.ಎಮ್ .ಸಿ.ಸಿ. ನಾಯಕರಾದ ನೌಶಾದ್, ಸಲೀಂ ಟರ್ಲಿ, ಸಂಸುದ್ದೀನ್ ಅರಂತೋಡು, ತಾಜುದ್ದೀನ್ ಟರ್ಲಿ, ತಾಜುದ್ದೀನ್ ಅರಂತೋಡು ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆ.5-7 ಉತ್ತಮ ಮಳೆ – ಹವಾಮಾನ ಇಲಾಖೆ ಮಾಹಿತಿ

ರಾಜ್ಯದ ಕೆಲವು ಕಡೆ ಮಳೆ ಕಡಿಮೆ ಇದ್ದು, ಮುಂದಿನ 7 ದಿನಗಳ ಹವಾಮಾನ…

1 hour ago

ಪ್ರೇಮ ಸಂಬಂಧದಲ್ಲಿ ಈ ರಾಶಿಯವರಿಗೆ ವಿಶ್ವಾಸದ ಕೊರತೆಯ ಸಮಸ್ಯೆ

ಪ್ರೇಮ ಸಂಬಂಧವು ಭಾವನಾತ್ಮಕ ಸಾಮರಸ್ಯ, ಪರಸ್ಪರ ಗೌರವ ಮತ್ತು ವಿಶ್ವಾಸದ ಮೇಲೆ ನಿಂತಿದೆ.…

2 hours ago

ಮಹೇಂದ್ರ ಏಂಡ್ ಮಹೇಂದ್ರ ಕಂಪೆನಿಯ ಹೊಸ ಮಾದರಿಯ 6 ಕಾರು ಧರ್ಮಸ್ಥಳಕ್ಕೆ ಕೊಡುಗೆ

ದೇಶದ ಪ್ರತಿಷ್ಠಿತ ಮಹೇಂದ್ರ ಏಂಡ್ ಮಹೇಂದ್ರ ಕಂಪೆನಿಯು ನೂತನವಾಗಿ ತಯಾರಿಸಿದ ಹೊಸ ಮಾದರಿಯ…

2 hours ago

ಅಡಿಕೆ ಕೊಳೆರೋಗ | ಶೇ.95 ರಷ್ಟು ಕೃಷಿಕರ ತೋಟದಲ್ಲಿ ಅಡಿಕೆ ಕೊಳೆರೋಗ | ಸಮೀಕ್ಷಾ ವರದಿಯ ಮಾಹಿತಿ

ಶೇ.30-40 ರಷ್ಟು ಅಡಿಕೆ ಕೊಳೆರೋಗದಿಂದ ಹಾನಿಯಾಗಿರುವ ಹಾಗೂ ಶೇ.50 ಕ್ಕಿಂತ ಅಧಿಕ ಅಡಿಕೆ…

21 hours ago

ಸವಿರುಚಿ | ಹಲಸಿನ ಬೇಳೆ (ಹ ಬೀ) ಸೂಪ್‌

ಹಲಸಿನ ಬೇಳೆ ಸೂಪ್‌ ಗೆ ಬೇಕಾಗುವ ವಸ್ತುಗಳು : ಹಲಸಿನ ಬೇಳೆ, ಉಪ್ಪು…

1 day ago

ಬದುಕು ಪುರಾಣ | ಬದುಕಿಗಾಸರೆ, ಕಾಮಧೇನು

ಮಗನಿಗೆ ತಂದೆ, ಮಗಳಿಗೆ ತಾಯಿ, ಸಿಬ್ಬಂದಿಗಳಿಗೆ ಸಂಸ್ಥೆಯು - ಕಾಮಧೇನು. ಕಾಮಿಸಿದ, ಇಚ್ಛಿಸಿದ…

1 day ago