ಸುಳ್ಯ: ಇಂಡಿಯನ್ ಮುಸ್ಲಿಂ ಲೀಗ್ ಅಧೀನದಲ್ಲಿರುವ ಈ ಸಂಸ್ಥೆಯು ಕಳೆದ ವರ್ಷ 50 ಜೋಡಿ ಸಾಮೂಹಿಕ ವಿವಾಹವನ್ನು ನೇರವೆರಿಸಿ ಈ ವರ್ಷ 100 ಜೋಡಿ ವಿವಾಹದಲ್ಲಿ ಹಿಂದು ಮುಸ್ಲಿಂ ಕ್ರೆಸ್ತ ರನ್ನು ಒಳಗೊಂಡು ಭಾರತೀಯ ಕೋಮು ಸೌಹಾರ್ದತೆಗೆ ಮಾದರಿಯಾಗಿದೆ. ಇದು ಇತರರಿಗೆ ಪ್ರೇರಣೆಯಾಗಲಿ. ಈ ಸಂಸ್ಥೆಗೆ ಕನ್ನಡ ರಾಜ್ಯೊತ್ಸವ ಪ್ರಶಸ್ತಿ ದೊರೆಯುವಂತಾಗಲಿ ಎಂದು ರಾಜೀವ್ ಯೂತ್ ರಾಜ್ಯಾಧ್ಯಕ್ಷ ಟಿ.ಎಮ್ .ಶಹೀದ್ ತೆಕ್ಕಿಲ್ ಹೇಳಿದರು.
ಅವರು ಆಲ್ ಇಂಡಿಯಾ ಕೇರಳ ಮುಸ್ಲಿ ಕಲ್ಚರಲ್ ಸೆಂಟ್ರಲ್ ವತಿಯಿಂದ ಬೆಂಗಳೂರಿನಲ್ಲಿ ನಡೆದ 100ಜೋಡಿ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು . ಈ ಸಂದರ್ಭದಲ್ಲಿ ಸಯ್ಯದ್ ಪಾಣಕ್ಕಾಡ್ ಶಿಹಾಬ್ ತಂಙಳ್ , ಸಯ್ಯದ್ ಪಾಣಕ್ಕಾಡ್ ಮುನವ್ವರಾಲಿ ತಂಙಳ್ , ಸಯ್ಯದ್ ಪಾಣಕ್ಕಾಡ್ ಸಾದಿಕ್ ಅಲಿ ತಂಙಳ್, ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡ, ಸಂಸತ್ ಸದಸ್ಯ ಕುಂಞಾಲಿ ಕುಟ್ಟಿ, ಶಾಸಕರಾದ ಯು.ಟಿ.ಖಾದರ್, ಯನ್.ಎ.ಹಾರೀಸ್, ಕೆ.ಎಮ್ .ಸಿ.ಸಿ. ನಾಯಕರಾದ ನೌಶಾದ್, ಸಲೀಂ ಟರ್ಲಿ, ಸಂಸುದ್ದೀನ್ ಅರಂತೋಡು, ತಾಜುದ್ದೀನ್ ಟರ್ಲಿ, ತಾಜುದ್ದೀನ್ ಅರಂತೋಡು ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.
ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು…
ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…
ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…
ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್ 1ರಂದು ಪುತ್ತೂರಿನಲ್ಲಿ ನೇರ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…