ಸುಳ್ಯ: ಇಂಡಿಯನ್ ಮುಸ್ಲಿಂ ಲೀಗ್ ಅಧೀನದಲ್ಲಿರುವ ಈ ಸಂಸ್ಥೆಯು ಕಳೆದ ವರ್ಷ 50 ಜೋಡಿ ಸಾಮೂಹಿಕ ವಿವಾಹವನ್ನು ನೇರವೆರಿಸಿ ಈ ವರ್ಷ 100 ಜೋಡಿ ವಿವಾಹದಲ್ಲಿ ಹಿಂದು ಮುಸ್ಲಿಂ ಕ್ರೆಸ್ತ ರನ್ನು ಒಳಗೊಂಡು ಭಾರತೀಯ ಕೋಮು ಸೌಹಾರ್ದತೆಗೆ ಮಾದರಿಯಾಗಿದೆ. ಇದು ಇತರರಿಗೆ ಪ್ರೇರಣೆಯಾಗಲಿ. ಈ ಸಂಸ್ಥೆಗೆ ಕನ್ನಡ ರಾಜ್ಯೊತ್ಸವ ಪ್ರಶಸ್ತಿ ದೊರೆಯುವಂತಾಗಲಿ ಎಂದು ರಾಜೀವ್ ಯೂತ್ ರಾಜ್ಯಾಧ್ಯಕ್ಷ ಟಿ.ಎಮ್ .ಶಹೀದ್ ತೆಕ್ಕಿಲ್ ಹೇಳಿದರು.
ಅವರು ಆಲ್ ಇಂಡಿಯಾ ಕೇರಳ ಮುಸ್ಲಿ ಕಲ್ಚರಲ್ ಸೆಂಟ್ರಲ್ ವತಿಯಿಂದ ಬೆಂಗಳೂರಿನಲ್ಲಿ ನಡೆದ 100ಜೋಡಿ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು . ಈ ಸಂದರ್ಭದಲ್ಲಿ ಸಯ್ಯದ್ ಪಾಣಕ್ಕಾಡ್ ಶಿಹಾಬ್ ತಂಙಳ್ , ಸಯ್ಯದ್ ಪಾಣಕ್ಕಾಡ್ ಮುನವ್ವರಾಲಿ ತಂಙಳ್ , ಸಯ್ಯದ್ ಪಾಣಕ್ಕಾಡ್ ಸಾದಿಕ್ ಅಲಿ ತಂಙಳ್, ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡ, ಸಂಸತ್ ಸದಸ್ಯ ಕುಂಞಾಲಿ ಕುಟ್ಟಿ, ಶಾಸಕರಾದ ಯು.ಟಿ.ಖಾದರ್, ಯನ್.ಎ.ಹಾರೀಸ್, ಕೆ.ಎಮ್ .ಸಿ.ಸಿ. ನಾಯಕರಾದ ನೌಶಾದ್, ಸಲೀಂ ಟರ್ಲಿ, ಸಂಸುದ್ದೀನ್ ಅರಂತೋಡು, ತಾಜುದ್ದೀನ್ ಟರ್ಲಿ, ತಾಜುದ್ದೀನ್ ಅರಂತೋಡು ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…