Advertisement
Exclusive - Mirror Hunt

ಎಚ್ಚರಿಕೆ…. ನಾಕೂರುಗಯದಲ್ಲಿ ಮೊಸಳೆ ಇದೆ….!

Share

ಪಂಜ: ಎಚ್ಚರಿಕೆ…. ಎಚ್ಚರಿಕೆ… ಕಡಬ ತಾಲೂಕಿನ ನಾಕೂರುಗಯದಲ್ಲಿ  ಮೊಸಳೆ ಇದೆ. ತೀರ್ಥಸ್ನಾನ ಮಾಡುವ ಭಕ್ತರೇ, ನದಿಗೆ ಹಾಲೆರೆಯುವ ಭಕ್ತರೇ ಸ್ವಲ್ಪ ಗಮನಿಸಿಕೊಳ್ಳಿ.

 

Advertisement

ಕಡಬ ತಾಲೂಕಿನ ಪುಳಿಕುಕ್ಕು ಬಳಿಯ ನಾಕೂರುಗಯದಲ್ಲಿ ಮೊಸಳೆ ಕಂಡುಬಂದಿದೆ. ಈ ಮೊಸಳೆ ಗಯದಲ್ಲಿ ಮಾತ್ರವಲ್ಲ ಪುಳಿಕುಕ್ಕು ಪ್ರದೇಶದ ಕುಮಾರಧಾರಾ ನದಿಯಲ್ಲಿ  ಓಡಾಡುತ್ತಿರುತ್ತದೆ ಎಂದು ಈಗ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಕಳೆದ ವರ್ಷ ನದಿ ಸಮೀಪದ ಕೃಷಿಕರ ನಾಯಿಯನ್ನು ಹಿಡಿದಿದೆ ಎಂದೂ ತಿಳಿಸಿದ್ದಾರೆ.

Advertisement

Advertisement

ನಾಕೂರುಗಯಕ್ಕೆ ಅನೇಕ ಭಕ್ತಾದಿಗಳು ಪ್ರತಿದಿನ ಆಗಮಿಸುತ್ತಾರೆ. ತೀರ್ಥಸ್ನಾನ ಮಾಡಲು ಆಗಮಿಸಿದರೆ, ಇನ್ನೂ ಕೆಲವರು ನದಿಗೆ ಹಾಲು ಬಿಡಲು ಆಗಮಿಸುತ್ತಾರೆ. ಈ ನಾಕೂರುಗಯದಲ್ಲಿ ನೀರಿನ ಒಳಗಡೆ ದೇವಸ್ಥಾನ ಇದೆ ಎಂಬ ನಂಬಿಕೆ ಭಕ್ತರಲ್ಲಿದೆ ಇದೆ. ಹೀಗಾಗಿ ಭಕ್ತಿಯಿಂದ ಆಗಮಿಸುವ ಜನರಿಗೆ ಮೊಸಳೆಯ ಸಂಗತಿ ತಿಳಿಯದೆ ನೀರಿಗೆ ಇಳಿಯುವ ಸಂದರ್ಭ ಅಪಾಯ ಆಗುವ ಸಾಧ್ಯತೆ ಇದೆ. ಈ ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ ಮೊಸಳೆ ವ್ಯಕ್ತಿಯನ್ನು ಹಿಡಿದುಕೊಂಡು ಮೊಸಳೆ ನೀರೊಳಗೆ ಮುಳುಗಿದ ದೃಶ್ಯ ಹರಿದಾಡುತ್ತಿತ್ತು. ಈಗ ಇಲ್ಲೂ ಅಂತಹ ಅಪಾಯ ತಪ್ಪಿಸಲು ಕ್ರಮ ಆಗಬೇಕಿದೆ. ಜಾಗೃತಿ ಮೂಡಬೇಕಿದೆ.

Advertisement

ಈ ಕಾರಣದಿಂದ ಅರಣ್ಯ ಇಲಾಖೆ ಹಾಗೂ ಸ್ಥಳೀಯ ಪಂಚಾಯತ್ ಗಮನಿಸಿ ಸೂಚನಾ ಫಲಕ ಅಳವಡಿಕೆ ಮಾಡಬೇಕಿದೆ. ಎಚ್ಚರಿಕಾ ಫಲಕ ಅಳವಡಿಕೆ ಬಗ್ಗೆ ನಾಕೂರು ಗಯ ಹಿತರಕ್ಷಣಾ ವೇದಿಕೆಯೂ ಗಮನಹರಿಸಬೇಕಿದೆ.

 

Advertisement
  • ಚಿತ್ರ ಕೃಪೆ: ಶಿವಸುಬ್ರಹ್ಮಣ್ಯ  ಕಲ್ಮಡ್ಕ , ಪತ್ರಕರ್ತ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

View Comments

Published by
ದ ರೂರಲ್ ಮಿರರ್.ಕಾಂ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

1 day ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

1 day ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

1 day ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

2 days ago