ಸುಳ್ಯ: ರಾಯಚೂರು ಜಿಲ್ಲೆಯ ಹಟ್ಟಿ ನಗರದ ವಿನಾಯಕ ವಿದ್ಯಾ ಸಂಸ್ಥೆಯ ಸಭಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ ಬೆಳಕು ಸಂಸ್ಥೆಯ ರಾಜ್ಯ ಘಟಕದಿಂದ ಆಯೋಜಿಸಿದ್ದ ಬೆಳಕು ಸಾಹಿತ್ಯ ಸಮ್ಮೇಳನದಲ್ಲಿ ಸಾಹಿತ್ಯ ಸೇವೆಯ ಸಾಧಕರಿಗೆ ಕೊಡಮಾಡುವ 2019 ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಸುಳ್ಯದ ಜ್ಯೋತಿಷಿ, ಸಾಹಿತಿ, ಚಿತ್ರ ನಿರ್ದೇಶಕರಾದ ಎಚ್ ಭೀಮರಾವ್ ವಾಷ್ಠರ್ ಅವರಿಗೆ ಹಿರಿಯ ಸಾಹಿತಿ ಮಹಾಂತಪ್ಪ ಮೇಟಿ ಪಾಟೀಲರವರು ಪ್ರದಾನ ಮಾಡಿ ಸನ್ಮಾನಿಸಿದರು.
ಬೆಳಕು ಸಂಸ್ಥೆಯ ರಾಜ್ಯ ಘಟಕದ ಪದಾಧಿಕಾರಿಗಳು, ಹಿರಿಯ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…
ಪುಣೆ ಮೂಲದ ಭಾರತೀಯ ಉಷ್ಣ ವಲಯದ ಹವಾಮಾನ ಸಂಸ್ಥೆ ಅಭಿವೃದ್ಧಿ ಪಡಿಸಿದ ಭಾರತ್…
ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…
ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…
ಭ್ರಷ್ಟಾಚಾರ ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ ಉಪಲೋಕಾಯುಕ್ತ ಬಿ.…
ಪಂಚಾಯತು ವಿಧಿಸುವ ವಿವಿಧ ಕರಗಳ ಬಗ್ಗೆ ನಿಮಗೆ ಅರಿವಿದೆಯೆ? ನಿಮ್ಮ ಪಂಚಾಯತುಗಳಿಗೆ ಸರಕಾರದಿಂದ…