ಸುಳ್ಯ: ರಾಯಚೂರು ಜಿಲ್ಲೆಯ ಹಟ್ಟಿ ನಗರದ ವಿನಾಯಕ ವಿದ್ಯಾ ಸಂಸ್ಥೆಯ ಸಭಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ ಬೆಳಕು ಸಂಸ್ಥೆಯ ರಾಜ್ಯ ಘಟಕದಿಂದ ಆಯೋಜಿಸಿದ್ದ ಬೆಳಕು ಸಾಹಿತ್ಯ ಸಮ್ಮೇಳನದಲ್ಲಿ ಸಾಹಿತ್ಯ ಸೇವೆಯ ಸಾಧಕರಿಗೆ ಕೊಡಮಾಡುವ 2019 ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಸುಳ್ಯದ ಜ್ಯೋತಿಷಿ, ಸಾಹಿತಿ, ಚಿತ್ರ ನಿರ್ದೇಶಕರಾದ ಎಚ್ ಭೀಮರಾವ್ ವಾಷ್ಠರ್ ಅವರಿಗೆ ಹಿರಿಯ ಸಾಹಿತಿ ಮಹಾಂತಪ್ಪ ಮೇಟಿ ಪಾಟೀಲರವರು ಪ್ರದಾನ ಮಾಡಿ ಸನ್ಮಾನಿಸಿದರು.
ಬೆಳಕು ಸಂಸ್ಥೆಯ ರಾಜ್ಯ ಘಟಕದ ಪದಾಧಿಕಾರಿಗಳು, ಹಿರಿಯ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಮೂರು ದಿನಗಳ 'ಸುಸ್ಥಿರ ಕೃಷಿ ತರಬೇತಿ'(Sustainable Agriculture Training) ಕಾರ್ಯಾಗಾರ ಮೇ.28 ರಿಂದ…
ದಾವಣಗೆರೆ(Davanagere) ತಾಲೂಕಿನ ಬೇತೂರು ಗ್ರಾಮದಲ್ಲಿರುವ ಕೆರೆಯಲ್ಲಿ(Lake) ಮೀನುಗಳ(Fish) ಮಾರಣಹೋಮವಾಗಿದೆ(Dead). ಈ ಕೆರೆಯಲ್ಲಿ 3…
ಮೇ 31ರಿಂದ ದೇಶದಲ್ಲಿ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ…
ಭಾರತ (India) ಚಂದ್ರನನ್ನು(Moon) ತಲುಪಿದೆ. ಆದರೆ ನಮ್ಮ ಮಕ್ಕಳು(Children) ಇಲ್ಲಿ ಚರಂಡಿಯಲ್ಲಿ ಬಿದ್ದು…
ಕರ್ನಾಟಕ(Karnataka), ತಮಿಳುನಾಡು(Tamilnadu), ಆಂಧ್ರಪ್ರದೇಶ(Andra Pradesh) ಮತ್ತು ಕೇರಳ(Kerala) ಒಳಗೊಂಡ ದಕ್ಷಿಣ ಭಾರತದ ನಾಲ್ಕು…
ಮೇ 17 ರಿಂದ ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ…