ನಿಂತಿಕಲ್ಲು: ಎಡಮಂಗಲ ಗ್ರಾಮ ಪಂಚಾಯತ್, ಪಂಜ ವಲಯಾರಣ್ಯ ಇಲಾಖೆ ಹಾಗು ಎಡಮಂಗಲ ಅರಣ್ಯ ಸಮಿತಿಯ ಜಂಟಿ ಆಶ್ರಯದಲ್ಲಿ 94ಸಿ ಅರ್ಜಿ ಮರುಪರಿಶೀಲನಾ ಸಭೆ ಸೋಮವಾರದಂದು ಎಡಮಂಗಲದ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಸುಮಾರು 56 ಫಲಾನುಭವಿಗಳ ಅರ್ಜಿಗಳನ್ನು ಮರುಪರಿಶೀಲನೆ ನಡೆಸಲಾಯಿತು. ಅರ್ಜಿಗಳನ್ನು ಮರುಪರಿಶೀಲಿಸಿದ ನಂತರ ಸವುಗಳನ್ನು ಸಮಾಜಕಲ್ಯಾಣ ಅಧಿಕಾರಿಗಳ ಮೂಲಕ ಸಹಾಯಕ ಆಯುಕ್ತರಿಗೆ ಕಳುಹಿಸಿಕೊಡುವ ಕುರಿತು ನಿರ್ಣಯ ಕೈಗೊಳ್ಳಲಾಯಿತು. ಹಿಂದೆ ಕಳುಹಿಸಿದ ಅರ್ಜಿಗಳನ್ನು ಮರುವಿಲೇವಾರಿ ಮಾಡಲಾಯಿತು.
ಸಭೆಯ ಅಧ್ಯಕ್ಷತೆಯನ್ನು ಅರಣ್ಯ ಸಮಿತಿಯ ಅಧ್ಯಕ್ಷ ವಿಶ್ವನಾಥ ಗೌಡ ವಹಿಸಿದರು. ವೇದಿಕೆಯಲ್ಲಿ ಎಡಮಂಗಲ ಗ್ರಾಮ ಪಂಚಾಯತ್ ಅಧ್ಯಕ್ಷ ಸುಂದರ ಗೌಡ ದೋಳ್ತಿಲ, ಎಡಮಂಗಲ ವ್ಯಾಪ್ತಿಯ ಪಂಜ ಉಪ ವಲಯ ಅರಣ್ಯಾಧಿಕಾರಿ ರವಿಪ್ರಕಾಶ್, ಎಡಮಂಗಲ ಅರಣ್ಯ ಗಸ್ತು ರಕ್ಷಕ ಮನೋಹರ ಪಿ.ವಿ, ಕಂದಾಯ ಇಲಾಖೆಯ ಎಡಮಂಗಲ ಗ್ರಾಮ ಸಹಾಯಕ ನಾರಾಯಣ ನಾಯ್ಕ ಉಪಸ್ಥಿತರಿದ್ದರು. ಪಿಡಿಒ ಸರಿತಾ ಓಲ್ಗ ಡಿಸೋಜಾ ಕಾರ್ಯಕ್ರಮ ನಿರೂಪಿಸಿದರು.
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…