ತಿರುವನಂತಪುರ: ಕೇರಳದಲ್ಲಿ ಎಡರಂಗಕ್ಕೆ ಚಾರಿತ್ರಿಕ ಹಿನ್ನಡೆಯಾಗಿದೆ. ರಾಜ್ಯದಲ್ಲಿ ಅಧಿಕಾರದಲ್ಲಿರುವ ಎಡರಂಗಕ್ಕೆ ಕೇವಲ ಒಂದು ಸ್ಥಾನದಲ್ಲಿ ಮಾತ್ರ ಅಲ್ಪ ಮುನ್ನಡೆ. ಶಬರಿಮಲೆ ವಿಚಾರದಲ್ಲಿ ಸಿಪಿಐಎಂ ಸರಕಾರದ ನಿಲುವು, ಅಕ್ರಮ ರಾಜಕೀಯ ಎಡರಂಗಕ್ಕೆ ಮುಳುವಾಗಿದೆ ಎಂದು ವಿಶ್ಲೇಷಿಸಲಾಗುತಿದೆ. ಕೇರಳದ ಹಿನ್ನಡೆ ದೇಶದಲ್ಲಿಯೇ ಎಡಪಕ್ಷಕ್ಕೆ ಭಾರೀ ಮುಖ ಭಂಗ ಉಂಟಾಗಲಿದೆ.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.