ತಿರುವನಂತಪುರ: ಕೇರಳದಲ್ಲಿ ಎಡರಂಗಕ್ಕೆ ಚಾರಿತ್ರಿಕ ಹಿನ್ನಡೆಯಾಗಿದೆ. ರಾಜ್ಯದಲ್ಲಿ ಅಧಿಕಾರದಲ್ಲಿರುವ ಎಡರಂಗಕ್ಕೆ ಕೇವಲ ಒಂದು ಸ್ಥಾನದಲ್ಲಿ ಮಾತ್ರ ಅಲ್ಪ ಮುನ್ನಡೆ. ಶಬರಿಮಲೆ ವಿಚಾರದಲ್ಲಿ ಸಿಪಿಐಎಂ ಸರಕಾರದ ನಿಲುವು, ಅಕ್ರಮ ರಾಜಕೀಯ ಎಡರಂಗಕ್ಕೆ ಮುಳುವಾಗಿದೆ ಎಂದು ವಿಶ್ಲೇಷಿಸಲಾಗುತಿದೆ. ಕೇರಳದ ಹಿನ್ನಡೆ ದೇಶದಲ್ಲಿಯೇ ಎಡಪಕ್ಷಕ್ಕೆ ಭಾರೀ ಮುಖ ಭಂಗ ಉಂಟಾಗಲಿದೆ.
ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಕೊಡಗಿನ…
ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿದ ಮಂಗಳೂರಿನ ರೆಮೋನಾ ಪಿರೇರಾ,…
ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆಯಾಗಿದ್ದು, ಕೃಷಿಕರ ಹಿತದೃಷ್ಟಿಯಿಂದ ಕೇಂದ್ರ…
ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ-…
ರಾಜ್ಯದೆಲ್ಲೆಡೆ ಇಂದು ನಾಗರಪಂಚಮಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ…
ಕೊಪ್ಪಳ ಜಿಲ್ಲೆಯಲ್ಲಿ ಜುಲೈ ಅಂತ್ಯದವರಿಗೆ 2 ಲಕ್ಷ ಹೆಕ್ಟೇರ್ ಪ್ರದೇಶದ ಬಿತ್ತನೆಯ ಗುರಿ…