ತಿರುವನಂತಪುರ: ಕೇರಳದಲ್ಲಿ ಎಡರಂಗಕ್ಕೆ ಚಾರಿತ್ರಿಕ ಹಿನ್ನಡೆಯಾಗಿದೆ. ರಾಜ್ಯದಲ್ಲಿ ಅಧಿಕಾರದಲ್ಲಿರುವ ಎಡರಂಗಕ್ಕೆ ಕೇವಲ ಒಂದು ಸ್ಥಾನದಲ್ಲಿ ಮಾತ್ರ ಅಲ್ಪ ಮುನ್ನಡೆ. ಶಬರಿಮಲೆ ವಿಚಾರದಲ್ಲಿ ಸಿಪಿಐಎಂ ಸರಕಾರದ ನಿಲುವು, ಅಕ್ರಮ ರಾಜಕೀಯ ಎಡರಂಗಕ್ಕೆ ಮುಳುವಾಗಿದೆ ಎಂದು ವಿಶ್ಲೇಷಿಸಲಾಗುತಿದೆ. ಕೇರಳದ ಹಿನ್ನಡೆ ದೇಶದಲ್ಲಿಯೇ ಎಡಪಕ್ಷಕ್ಕೆ ಭಾರೀ ಮುಖ ಭಂಗ ಉಂಟಾಗಲಿದೆ.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…