ತಿರುವನಂತಪುರ: ಕೇರಳದಲ್ಲಿ ಎಡರಂಗಕ್ಕೆ ಚಾರಿತ್ರಿಕ ಹಿನ್ನಡೆಯಾಗಿದೆ. ರಾಜ್ಯದಲ್ಲಿ ಅಧಿಕಾರದಲ್ಲಿರುವ ಎಡರಂಗಕ್ಕೆ ಕೇವಲ ಒಂದು ಸ್ಥಾನದಲ್ಲಿ ಮಾತ್ರ ಅಲ್ಪ ಮುನ್ನಡೆ. ಶಬರಿಮಲೆ ವಿಚಾರದಲ್ಲಿ ಸಿಪಿಐಎಂ ಸರಕಾರದ ನಿಲುವು, ಅಕ್ರಮ ರಾಜಕೀಯ ಎಡರಂಗಕ್ಕೆ ಮುಳುವಾಗಿದೆ ಎಂದು ವಿಶ್ಲೇಷಿಸಲಾಗುತಿದೆ. ಕೇರಳದ ಹಿನ್ನಡೆ ದೇಶದಲ್ಲಿಯೇ ಎಡಪಕ್ಷಕ್ಕೆ ಭಾರೀ ಮುಖ ಭಂಗ ಉಂಟಾಗಲಿದೆ.
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…