ತಿರುವನಂತಪುರ: ಕೇರಳದಲ್ಲಿ ಎಡರಂಗಕ್ಕೆ ಚಾರಿತ್ರಿಕ ಹಿನ್ನಡೆಯಾಗಿದೆ. ರಾಜ್ಯದಲ್ಲಿ ಅಧಿಕಾರದಲ್ಲಿರುವ ಎಡರಂಗಕ್ಕೆ ಕೇವಲ ಒಂದು ಸ್ಥಾನದಲ್ಲಿ ಮಾತ್ರ ಅಲ್ಪ ಮುನ್ನಡೆ. ಶಬರಿಮಲೆ ವಿಚಾರದಲ್ಲಿ ಸಿಪಿಐಎಂ ಸರಕಾರದ ನಿಲುವು, ಅಕ್ರಮ ರಾಜಕೀಯ ಎಡರಂಗಕ್ಕೆ ಮುಳುವಾಗಿದೆ ಎಂದು ವಿಶ್ಲೇಷಿಸಲಾಗುತಿದೆ. ಕೇರಳದ ಹಿನ್ನಡೆ ದೇಶದಲ್ಲಿಯೇ ಎಡಪಕ್ಷಕ್ಕೆ ಭಾರೀ ಮುಖ ಭಂಗ ಉಂಟಾಗಲಿದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…