Advertisement
ಅಪರಾಧ

ಎಣ್ಮೂರು ಗ್ರಾಮ ಪಂಚಾಯತ್ ನೌಕರ ಆತ್ಮಹತ್ಯೆ

Share

ನಿಂತಿಕಲ್ಲು: ಎಣ್ಮೂರು ಗ್ರಾಮ ಪಂಚಾಯತ್ ನೌಕರ ಮೋಹನ (35) ಎಂಬವರು ಮಂಗಳವಾರ ರಾತ್ರಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿಕೊಂಡ ಘಟನೆ ನಡೆದಿದೆ.

Advertisement
Advertisement

ಎಣ್ಮೂರು ಗ್ರಾಮ ಪಂಚಾಯತ್ ಲ್ಲಿ ನಡೆದಿದೆ ಎನ್ನಲಾದ  ಆರ್ಥಿಕ ಅವ್ಯವಹಾರಕ್ಕೆ ಸಂಬಂಧಿಸಿ ಪಂಚಾಯತ್ ಆಡಳಿತ ಮಂಡಳಿ ಇಬ್ಬರು ನೌಕರರನ್ನು ಅಮಾನತುಗೊಳಿಸಿತ್ತು. ಅವರಲ್ಲಿ ಮೋಹನ್ ಕೂಡಾ  ಒಬ್ಬರಾಗಿದ್ದರು. ಕೆಲಸದಿಂದ ಅಮಾನತುಗೊಂಡಿದ್ದರಿಂದ ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದ ಹಿನ್ನಲೆಯಲ್ಲಿ ಮನನೊಂದು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ವಿಷ ಸೇವಿಸಿದ  ವಿಚಾರ ತಿಳಿದ ಮನೆಯವರು ಮತ್ತು ಸ್ಥಳೀಯರು ಅವರನ್ನು ಕೂಡಲೇ ಪುತ್ತೂರು ಆಸ್ಪತ್ರೆಗೆ ಕೊಂಡೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಇಂದು ಬೆಳಗ್ಗೆ ಮೃತದೇಹವನ್ನು ಅವರ ಮನೆಗೆ ತರಲಾಗಿದೆ.

Advertisement

ಈ ಪ್ರಕರಣದ ಕುರಿತು ಸೂಕ್ತವಾಗಿ ಹಾಗೂ ಪಾರದರ್ಶಕವಾಗಿ ತನಿಖೆ ನಡೆಸಬೇಕೆಂದು ತನಿಖೆಗೆ ದಲಿತ ಸಂಘಟನೆಗಳು  ಆಗ್ರಹಿಸಿದ್ದು, ತಪ್ಪಿದಲ್ಲಿ ಮೃತದೇಹವನ್ನು ಪಂಚಾಯತ್ ಮುಂಭಾಗದಲ್ಲಿ ಇಟ್ಟು ಉಗ್ರ ಹೋರಾಟ ನಡೆಸುವುದಾಗಿ ದಲಿತ ಸಂಘಟನೆ ಹೇಳಿದೆ. ಸ್ಥಳಕ್ಕಾಗಮಿಸಿದ ಬೆಳ್ಳಾರೆ ಪೊಲೀಸ್ ಸಬ್‍ಇನ್‍ಸ್ಪೆಕ್ಟರ್ ಈರಯ್ಯ ಡಿ.ಎನ್ ಮಾಹಿತಿ ಪಡೆದುಕೊಂಡಿದ್ದು, ಮೃತ ಮೋಹನರ ಪತ್ನಿಗೆ ಉದ್ಯೋಗ ದೊರಕಿಸಿ ಕೊಡಲು ಸಂಬಂಧಿಸಿದವರಲ್ಲಿ ಮಾತನಾಡುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆ ವಿಚಾರ ಹಿಂದೆ ತೆಗೆದುಕೊಳ್ಳಲಾಯಿತು.

 

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather | 30-04-2024 | ರಾಜ್ಯದಲ್ಲಿ ಮೋಡದ ವಾತಾವರಣ | ಕೆಲವು ಕಡೆ ತುಂತುರು ಮಳೆ ಸಾಧ್ಯತೆ |

ಈಗಿನಂತೆ ಮೇ 6 ರಿಂದ ರಾಜ್ಯದ ಅಲ್ಲಲ್ಲಿ ಗುಡುಗು, ಗಾಳಿ ಸಹಿತ ಉತ್ತಮ…

2 hours ago

ಭಾರತವನ್ನು ಹೊಗಳಿದ ಪಾಕ್‌ ನಾಯಕ | ಭಾರತ ಸೂಪರ್ ಪವರ್ ಆಗುವ ಕನಸು ಕಾಣುತ್ತಿದ್ರೆ, ನಾವು ಭಿಕ್ಷೆ ಬೇಡುತ್ತಿದ್ದೇವೆ – ಫಜ್ಲುರ್ ರೆಹಮಾನ್

ಭಾರತ(India) ನೆರೆಯ ರಾಷ್ಟ್ರ ಪಾಕಿಸ್ತಾನ(Pakistana) ಸದಾ ಒಂದಲ್ಲ ಒಂದು ಕಿರಿಕ್‌ ಮಾಡುತ್ತಲೇ ಇರುತ್ತದೆ.…

3 hours ago

Rain Alert | ದೇಶದಲ್ಲಿ ಹೆಚ್ಚುತ್ತಿದೆ ಹವಾಮಾನದಲ್ಲಿ ವೈಪರೀತ್ಯ | ಚಂಡಮಾರುತ, ಬಲವಾದ ಗಾಳಿಯೊಂದಿಗೆ ಮಳೆ ಸಾಧ್ಯತೆ | ದಕ್ಷಿಣದಲ್ಲಿ ಬಿಸಿ ಶಾಖ ಮುಂದುವರಿಕೆ |

ದೇಶದಲ್ಲಿ ದಿನದಿಂದ ದಿನಕ್ಕೆ ಹವಾಮಾನದಲ್ಲಿ ವೈಪರೀತ್ಯ(Climate change) ಕಂಡು ಬರುತ್ತಿದ್ದು, ದೇಶದ ಪೂರ್ವದಿಂದ…

5 hours ago

ಪರಿಶ್ರಮ ಮತ್ತು ಪ್ರತಿಫಲ

ಮಕ್ಕಳಲ್ಲಿ ಸಾಧನೆಯ ಸಾಧ್ಯತೆಗಳತ್ತ ಬೊಟ್ಟು ಮಾಡಿ ಎತ್ತರದ ಮಾದರಿಗಳನ್ನು ತೋರಿಸುವ ಕೆಲಸವು ಶಿಕ್ಷಕರಿಂದ…

7 hours ago