ಎಣ್ಮೂರು: ಚಿತ್ರಕಲಾ ಸಂಭ್ರಮ

November 7, 2019
11:33 AM

ಎಣ್ಮೂರು: ಹುಟ್ಟಿದ ಪ್ರತಿಯೊಬ್ಬನಲ್ಲೂ ಪ್ರತಿಭೆ ಇದೆ. ಅದನ್ನು ಪ್ರೇರೇಪಿಸುವ ಅಗತ್ಯವಿದೆ ಹಾಗೂ ಚಿತ್ರಕಲೆಯು ವಿಧ್ಯಾರ್ಥಿಗಳ ಸೃಜನ ಶೀಲತೆ ಬೆಳೆಸಲು ಕಾರಣವಾಗುತ್ತದೆ ಎಂದು ಶ್ರೀ ವಾಸುದೇವ ನಡ್ಕ ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯ ಗುರು ಇವರು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸುವಿಚಾರ ಸಾಹಿತ್ಯ ವೇದಿಕೆ ಹಾಗೂ ತಾಲೂಕು ಚಿತ್ರಕಲಾ ಶಿಕ್ಷಕರ ಸಂಘ ಇದರ ವತಿಯಿಂದ ಸರಕಾರಿ ಪ್ರೌಢಶಾಲೆ ಎಣ್ಮೂರು ಇಲ್ಲಿ ನಡೆದ ಚಿತ್ರಕಲಾ ಸಂಭ್ರಮ ಹಾಗೂ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು.

Advertisement
Advertisement

ಮುಖ್ಯ ಅಥಿತಿಗಳಾಗಿ ಕೇರ್ಪಡ ಮಹಿಷಮರ್ಧಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಶ್ರೀ ಅಕ್ಷಯ್ ಆಳ್ವಾ ಇವರು ಭಾಗವಹಿಸಿದ್ದರು. ವೇದಿಕೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ತೇಜಸ್ವಿ ಕಡಪಳ, ಮಹಾಬಲ ಕುಳ ಉಪಸ್ಥಿತರಿದ್ದರು. ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಮುತ್ತಪ್ಪ ಗೌಡ ಅಧ್ಯಕ್ಷತೆ ವಹಿಸಿದರು. ಸರ್ಕಾರಿ ಪ್ರೌಢಶಾಲೆ ಎಣ್ಮೂರು ಇದರ ಮುಖ್ಯ ಶಿಕ್ಷಕಿ ಶೀತಲ್ ಯು.ಕೆ ಎಲ್ಲರನ್ನು ಸ್ವಾಗತಿಸಿದರು. ಸುವಿಚಾರ ಸಾಹಿತ್ಯ ವೇದಿಕೆ ಅಧ್ಯಕ್ಷರಾದ ಚಂದ್ರಶೇಖರ್ ಪೆರಾಲ್ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಮಾತುಗಳನ್ನು ಆಡಿದರು. ಮೋಹನ್ ಎಣ್ಮೂರು ಹಾಗೂ ಉಷಾ ಕೆ. ಎಸ್ ಇವರು ಕಾರ್ಯಕ್ರಮ ಸಂಯೋಜಿಸಿದರು. ಶಿಕ್ಷಕರಾದ ಸಂತೋಷ್ ಇವರು ಎಲ್ಲರಿಗೂ ವಂದಿಸಿದರು.

ಸ್ಪರ್ಧಾ ಪಲಿತಾಂಶ: ಪ್ರಾಥಮಿಕ ವಿಭಾಗದಲ್ಲಿ ಪ್ರಥಮ: ಪ್ರಥ್ವಿನ್ ಸಹಿಪ್ರಾ ಶಾಲೆ ಪೆರುವಾಜೆ, ದ್ವಿತೀಯ: ನೇಹಾ ಕೆ ಯಸ್ ಜಿ ನಿಂತಿಕಲ್, ತೃತೀಯ: ಮನಸ್ವಿ ರೋಟರಿ ಶಾಲೆ ಸುಳ್ಯ
ಪ್ರೌಢಶಾಲಾ ವಿಭಾಗದಲ್ಲಿ ಪ್ರಥಮ: ಕನ್ನಿಕಾ ಅಂಬೇಕಾಲ್ ರೋಟರಿ ಶಾಲೆ, ದ್ವಿತೀಯ: ಸಂಜನಾ ಕೆಕೆ ರೋಟರಿ ಶಾಲೆ, ತೃತೀಯ:ದುಷ್ಯಂತ ಸಿ ಸ ಪ್ರೌ ಶಾಲೆ ಪಂಜ

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜ.26 | ಸಾರಡ್ಕದಲ್ಲಿ ಕೃಷಿ ಹಬ್ಬ | ವಿವಿಧ ಗೋಷ್ಠಿಗಳು |
January 25, 2025
5:01 PM
by: ದ ರೂರಲ್ ಮಿರರ್.ಕಾಂ
ಮಂಗಳೂರು | ಕದ್ರಿ ಉದ್ಯಾನದಲ್ಲಿ ಜ.23 ರಿಂದ  ಫಲಪುಷ್ಪ ಪ್ರದರ್ಶನ | 20 ಸಾವಿರಕ್ಕೂ ಅಧಿಕ ಹೂವಿನ ಗಿಡಗಳ ಪ್ರದರ್ಶನ |
January 11, 2025
7:18 AM
by: The Rural Mirror ಸುದ್ದಿಜಾಲ
ಡಿ. 29 | ಕುಂಬಳೆಯಲ್ಲಿ ಕಲಾವಿದ ಕುಂಬಳೆ ಶ್ರೀಧರ ರಾವ್ ಸ್ಮೃತಿ | ‘ಕಲಾ ಶ್ರೀಧರ’ ಕೃತಿ ಅನಾವರಣ |
December 26, 2024
11:28 AM
by: ದ ರೂರಲ್ ಮಿರರ್.ಕಾಂ
ನ.2 ರಿಂದ ಕಲರವ | ಹಕ್ಕಿ-ವನ್ಯ ಜೀವಿ – ಪಕೃತಿ ಛಾಯಾಚಿತ್ರ ಪ್ರದರ್ಶನ |
October 23, 2024
8:32 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group