Advertisement
ಕಾರ್ಯಕ್ರಮಗಳು

ಎಣ್ಮೂರು: ಚಿತ್ರಕಲಾ ಸಂಭ್ರಮ

Share

ಎಣ್ಮೂರು: ಹುಟ್ಟಿದ ಪ್ರತಿಯೊಬ್ಬನಲ್ಲೂ ಪ್ರತಿಭೆ ಇದೆ. ಅದನ್ನು ಪ್ರೇರೇಪಿಸುವ ಅಗತ್ಯವಿದೆ ಹಾಗೂ ಚಿತ್ರಕಲೆಯು ವಿಧ್ಯಾರ್ಥಿಗಳ ಸೃಜನ ಶೀಲತೆ ಬೆಳೆಸಲು ಕಾರಣವಾಗುತ್ತದೆ ಎಂದು ಶ್ರೀ ವಾಸುದೇವ ನಡ್ಕ ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯ ಗುರು ಇವರು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸುವಿಚಾರ ಸಾಹಿತ್ಯ ವೇದಿಕೆ ಹಾಗೂ ತಾಲೂಕು ಚಿತ್ರಕಲಾ ಶಿಕ್ಷಕರ ಸಂಘ ಇದರ ವತಿಯಿಂದ ಸರಕಾರಿ ಪ್ರೌಢಶಾಲೆ ಎಣ್ಮೂರು ಇಲ್ಲಿ ನಡೆದ ಚಿತ್ರಕಲಾ ಸಂಭ್ರಮ ಹಾಗೂ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು.

ಮುಖ್ಯ ಅಥಿತಿಗಳಾಗಿ ಕೇರ್ಪಡ ಮಹಿಷಮರ್ಧಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಶ್ರೀ ಅಕ್ಷಯ್ ಆಳ್ವಾ ಇವರು ಭಾಗವಹಿಸಿದ್ದರು. ವೇದಿಕೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ತೇಜಸ್ವಿ ಕಡಪಳ, ಮಹಾಬಲ ಕುಳ ಉಪಸ್ಥಿತರಿದ್ದರು. ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಮುತ್ತಪ್ಪ ಗೌಡ ಅಧ್ಯಕ್ಷತೆ ವಹಿಸಿದರು. ಸರ್ಕಾರಿ ಪ್ರೌಢಶಾಲೆ ಎಣ್ಮೂರು ಇದರ ಮುಖ್ಯ ಶಿಕ್ಷಕಿ ಶೀತಲ್ ಯು.ಕೆ ಎಲ್ಲರನ್ನು ಸ್ವಾಗತಿಸಿದರು. ಸುವಿಚಾರ ಸಾಹಿತ್ಯ ವೇದಿಕೆ ಅಧ್ಯಕ್ಷರಾದ ಚಂದ್ರಶೇಖರ್ ಪೆರಾಲ್ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಮಾತುಗಳನ್ನು ಆಡಿದರು. ಮೋಹನ್ ಎಣ್ಮೂರು ಹಾಗೂ ಉಷಾ ಕೆ. ಎಸ್ ಇವರು ಕಾರ್ಯಕ್ರಮ ಸಂಯೋಜಿಸಿದರು. ಶಿಕ್ಷಕರಾದ ಸಂತೋಷ್ ಇವರು ಎಲ್ಲರಿಗೂ ವಂದಿಸಿದರು.

ಸ್ಪರ್ಧಾ ಪಲಿತಾಂಶ: ಪ್ರಾಥಮಿಕ ವಿಭಾಗದಲ್ಲಿ ಪ್ರಥಮ: ಪ್ರಥ್ವಿನ್ ಸಹಿಪ್ರಾ ಶಾಲೆ ಪೆರುವಾಜೆ, ದ್ವಿತೀಯ: ನೇಹಾ ಕೆ ಯಸ್ ಜಿ ನಿಂತಿಕಲ್, ತೃತೀಯ: ಮನಸ್ವಿ ರೋಟರಿ ಶಾಲೆ ಸುಳ್ಯ
ಪ್ರೌಢಶಾಲಾ ವಿಭಾಗದಲ್ಲಿ ಪ್ರಥಮ: ಕನ್ನಿಕಾ ಅಂಬೇಕಾಲ್ ರೋಟರಿ ಶಾಲೆ, ದ್ವಿತೀಯ: ಸಂಜನಾ ಕೆಕೆ ರೋಟರಿ ಶಾಲೆ, ತೃತೀಯ:ದುಷ್ಯಂತ ಸಿ ಸ ಪ್ರೌ ಶಾಲೆ ಪಂಜ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

1 day ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

1 day ago

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…

1 day ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

2 days ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

2 days ago