Advertisement
ಕಾರ್ಯಕ್ರಮಗಳು

ಎಣ್ಮೂರು: ಚಿತ್ರಕಲಾ ಸಂಭ್ರಮ

Share

ಎಣ್ಮೂರು: ಹುಟ್ಟಿದ ಪ್ರತಿಯೊಬ್ಬನಲ್ಲೂ ಪ್ರತಿಭೆ ಇದೆ. ಅದನ್ನು ಪ್ರೇರೇಪಿಸುವ ಅಗತ್ಯವಿದೆ ಹಾಗೂ ಚಿತ್ರಕಲೆಯು ವಿಧ್ಯಾರ್ಥಿಗಳ ಸೃಜನ ಶೀಲತೆ ಬೆಳೆಸಲು ಕಾರಣವಾಗುತ್ತದೆ ಎಂದು ಶ್ರೀ ವಾಸುದೇವ ನಡ್ಕ ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯ ಗುರು ಇವರು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸುವಿಚಾರ ಸಾಹಿತ್ಯ ವೇದಿಕೆ ಹಾಗೂ ತಾಲೂಕು ಚಿತ್ರಕಲಾ ಶಿಕ್ಷಕರ ಸಂಘ ಇದರ ವತಿಯಿಂದ ಸರಕಾರಿ ಪ್ರೌಢಶಾಲೆ ಎಣ್ಮೂರು ಇಲ್ಲಿ ನಡೆದ ಚಿತ್ರಕಲಾ ಸಂಭ್ರಮ ಹಾಗೂ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು.

ಮುಖ್ಯ ಅಥಿತಿಗಳಾಗಿ ಕೇರ್ಪಡ ಮಹಿಷಮರ್ಧಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಶ್ರೀ ಅಕ್ಷಯ್ ಆಳ್ವಾ ಇವರು ಭಾಗವಹಿಸಿದ್ದರು. ವೇದಿಕೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ತೇಜಸ್ವಿ ಕಡಪಳ, ಮಹಾಬಲ ಕುಳ ಉಪಸ್ಥಿತರಿದ್ದರು. ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಮುತ್ತಪ್ಪ ಗೌಡ ಅಧ್ಯಕ್ಷತೆ ವಹಿಸಿದರು. ಸರ್ಕಾರಿ ಪ್ರೌಢಶಾಲೆ ಎಣ್ಮೂರು ಇದರ ಮುಖ್ಯ ಶಿಕ್ಷಕಿ ಶೀತಲ್ ಯು.ಕೆ ಎಲ್ಲರನ್ನು ಸ್ವಾಗತಿಸಿದರು. ಸುವಿಚಾರ ಸಾಹಿತ್ಯ ವೇದಿಕೆ ಅಧ್ಯಕ್ಷರಾದ ಚಂದ್ರಶೇಖರ್ ಪೆರಾಲ್ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಮಾತುಗಳನ್ನು ಆಡಿದರು. ಮೋಹನ್ ಎಣ್ಮೂರು ಹಾಗೂ ಉಷಾ ಕೆ. ಎಸ್ ಇವರು ಕಾರ್ಯಕ್ರಮ ಸಂಯೋಜಿಸಿದರು. ಶಿಕ್ಷಕರಾದ ಸಂತೋಷ್ ಇವರು ಎಲ್ಲರಿಗೂ ವಂದಿಸಿದರು.

ಸ್ಪರ್ಧಾ ಪಲಿತಾಂಶ: ಪ್ರಾಥಮಿಕ ವಿಭಾಗದಲ್ಲಿ ಪ್ರಥಮ: ಪ್ರಥ್ವಿನ್ ಸಹಿಪ್ರಾ ಶಾಲೆ ಪೆರುವಾಜೆ, ದ್ವಿತೀಯ: ನೇಹಾ ಕೆ ಯಸ್ ಜಿ ನಿಂತಿಕಲ್, ತೃತೀಯ: ಮನಸ್ವಿ ರೋಟರಿ ಶಾಲೆ ಸುಳ್ಯ
ಪ್ರೌಢಶಾಲಾ ವಿಭಾಗದಲ್ಲಿ ಪ್ರಥಮ: ಕನ್ನಿಕಾ ಅಂಬೇಕಾಲ್ ರೋಟರಿ ಶಾಲೆ, ದ್ವಿತೀಯ: ಸಂಜನಾ ಕೆಕೆ ರೋಟರಿ ಶಾಲೆ, ತೃತೀಯ:ದುಷ್ಯಂತ ಸಿ ಸ ಪ್ರೌ ಶಾಲೆ ಪಂಜ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

3 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

12 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

19 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

19 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

1 day ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

1 day ago