ಸುದ್ದಿಗಳು

ಎಣ್ಮೂರು ಪ್ರೌಡಶಾಲೆಯಲ್ಲಿ ಭತ್ತದ ನಾಟಿ ಶಿಕ್ಷಣ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಎಣ್ಮೂರು : ಎಣ್ಮೂರು ಸರಕಾರಿ ಪ್ರೌಡಶಾಲೆಯಲ್ಲಿ ಮಕ್ಕಳಿಗೆ ಶಿಕ್ಷಣದ ಜತೆಗೆ ಅನ್ನ ನೀಡುವ ಭತ್ತದ ಬೇಸಾಯದ ನೇಜಿ ನಾಟಿ ಕುರಿತು ತಿಳುವಳಿಕೆ ನೀಡುವ ಶಿಕ್ಷಣದೊಂದಿಗೆ ನೇಜಿ ಕೃಷಿ ಪಾಠ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

Advertisement

ಶಾಲಾ ಎಸ್‍ಡಿಎಂಸಿ ಮಾಜಿ ಅದ್ಯಕ್ಷ ಸೋಮಪ್ಪ ಗೌಡ ಕುಳ್ತಿಗೆ ನೇಜಿ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಅವರು ಭತ್ತದಿಂದ ಅಕ್ಕಿ ತಯಾರಿಸುವ ವಿಧಾನ ಮತ್ತು ಸಾವಯುವ ಜೀನನಾಂಶಕ ಅಕ್ಕಿಯ ಮಹತ್ವದ ಕುರಿತು ಮಾಹಿತಿ ನೀಡಿದರು. ಶಾಲಾ ಮುಖ್ಯ ಶಿಕ್ಷಕಿ ಶೀತಲ್ ಭತ್ತ ಬೇಸಾಯದಲ್ಲಿ ಗದ್ದೆ ಹದಗೊಳಿಸುವ ನಾಟಿ ನೆಡುವ ವಿಧಾನಗಳ ಕುರಿತು ಮಾಹಿತಿ ಒದಗಿಸಿದರು. ಅಕ್ಷರಾ ದಾಸೋಹ ಸಿಬಂದಿಗಳಾದ ಪ್ರೇಮ ಪರ್ಲಡ್ಕ, ಪ್ರಮೀಳಾ ರೈ ಕಸ್ತೂರಿ ಪಾಡ್ದನ ಹಾಡಿ ಬಾಲ ರೈತ ಮಕ್ಕಳ ಗಮನ ಸೆಳೆದರು.

ಶಿಕ್ಷಕರಾದ ದಿವ್ಯಾ ಎಂ.ಕೆ,ಉಷಾ ಕೆ.ಎಸ್ ಸಂತೋಷ್ ಮಕ್ಕಳ ಜತೆ ನಾಟಿ ಕಾರ್ಯದಲ್ಲಿ ಸಹಕರಿಸಿದರು. ಶಿಕ್ಷಕ ಮೋಹನ ಗೌಡ ಎ ಸ್ವಾಗತಿಸಿ ಜೆಸಿಂತಾ ಮೊಂತೇರೋ ವಂದಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸಿನ ಬೀಜದ ಖಾರಾ ಸೇವ್‌ – ನೀವೂ ಮಾಡಿನೋಡಿ

ಹಲಸು ಮೌಲ್ಯವರ್ಧನೆಯಾಗಿ ಅಡುಗೆ ಮನೆ ಸೇರುತ್ತಿದೆ. ಅದರ ಜೊತೆಗೇ ಹಲಸು ವಿವಿಧ ರೂಪದಲ್ಲಿ…

36 minutes ago

ಸಂಪತ್ತಿನಷ್ಟೇ ಸದ್ಭುದ್ಧಿಯೂ ಮುಖ್ಯ – ರಾಘವೇಶ್ವರ ಶ್ರೀ

ಸಮಾಜಕ್ಕೆ, ರಾಷ್ಟ್ರಕ್ಕೆ ವಿಶ್ವಕ್ಕೆ ಬೆಳಕು ನೀಡುವ ವ್ಯವಸ್ಥೆಯನ್ನು ಬೆಳೆಸುವುದು ಇಡೀ ಸಮಾಜದ ಜವಾಬ್ದಾರಿ…

1 hour ago

ಸಾಮಾಜಿಕ ಕಾರ್ಯಕರ್ತ ಧನಂಜಯ ವಾಗ್ಲೆ ಇನ್ನಿಲ್ಲ | ಅವರು ಬರೆದಿರುವ ಓದಲೇಬೇಕಾದ ಬರಹ ಇಲ್ಲಿದೆ…

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಧನಂಜಯ ವಾಗ್ಲೆ ಅವರು ಈಚೆಗೆ ನಿಧನರಾದರು.…

6 hours ago

ಹವಾಮಾನ ವರದಿ | 13-07-2025 | ಇಂದು ಸಾಮಾನ್ಯ ಮಳೆ | ಕರಾವಳಿ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ – ಏಕೆ?

ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ತಿರುವಿಕೆಯ ಪರಿಣಾಮದಿಂದ ನಮ್ಮ ಕರಾವಳಿಯಲ್ಲಿ ಮಳೆಯ ಪ್ರಮಾಣ…

9 hours ago

ಮೊಬೈಲ್‌ ಕಣ್ಣು ಮಾತ್ರವಲ್ಲ – ಮನಸ್ಸನ್ನೂ ಹಾಳು ಮಾಡುತ್ತದೆ..!

ಮೊಬೈಲ್‌ ಎಷ್ಟು ಅಪಾಯಕಾರಿ ಸ್ಥಿತಿಗೆ ಮಕ್ಕಳನ್ನು ದೂಡುತ್ತದೆ ಎಂದರೆ, ಕಣ್ಣು ಮಾತ್ರವಲ್ಲ ಮನಸ್ಸುಗಳನ್ನೂ…

11 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಶರಧಿ.ಡಿ.ಎಸ್

ಶರಧಿ.ಡಿ.ಎಸ್, 3 ನೇ ತರಗತಿ, ಶ್ರೀ ಭಾರತೀ ವಿದ್ಯಾ ಪೀಠ, ಮುಜುಂಗಾವು ಎಡನಾಡು,…

15 hours ago