Advertisement
ಸುದ್ದಿಗಳು

ಎಣ್ಮೂರು ಪ್ರೌಡಶಾಲೆಯಲ್ಲಿ ಭತ್ತದ ನಾಟಿ ಶಿಕ್ಷಣ

Share

ಎಣ್ಮೂರು : ಎಣ್ಮೂರು ಸರಕಾರಿ ಪ್ರೌಡಶಾಲೆಯಲ್ಲಿ ಮಕ್ಕಳಿಗೆ ಶಿಕ್ಷಣದ ಜತೆಗೆ ಅನ್ನ ನೀಡುವ ಭತ್ತದ ಬೇಸಾಯದ ನೇಜಿ ನಾಟಿ ಕುರಿತು ತಿಳುವಳಿಕೆ ನೀಡುವ ಶಿಕ್ಷಣದೊಂದಿಗೆ ನೇಜಿ ಕೃಷಿ ಪಾಠ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

Advertisement
Advertisement

ಶಾಲಾ ಎಸ್‍ಡಿಎಂಸಿ ಮಾಜಿ ಅದ್ಯಕ್ಷ ಸೋಮಪ್ಪ ಗೌಡ ಕುಳ್ತಿಗೆ ನೇಜಿ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಅವರು ಭತ್ತದಿಂದ ಅಕ್ಕಿ ತಯಾರಿಸುವ ವಿಧಾನ ಮತ್ತು ಸಾವಯುವ ಜೀನನಾಂಶಕ ಅಕ್ಕಿಯ ಮಹತ್ವದ ಕುರಿತು ಮಾಹಿತಿ ನೀಡಿದರು. ಶಾಲಾ ಮುಖ್ಯ ಶಿಕ್ಷಕಿ ಶೀತಲ್ ಭತ್ತ ಬೇಸಾಯದಲ್ಲಿ ಗದ್ದೆ ಹದಗೊಳಿಸುವ ನಾಟಿ ನೆಡುವ ವಿಧಾನಗಳ ಕುರಿತು ಮಾಹಿತಿ ಒದಗಿಸಿದರು. ಅಕ್ಷರಾ ದಾಸೋಹ ಸಿಬಂದಿಗಳಾದ ಪ್ರೇಮ ಪರ್ಲಡ್ಕ, ಪ್ರಮೀಳಾ ರೈ ಕಸ್ತೂರಿ ಪಾಡ್ದನ ಹಾಡಿ ಬಾಲ ರೈತ ಮಕ್ಕಳ ಗಮನ ಸೆಳೆದರು.

Advertisement

ಶಿಕ್ಷಕರಾದ ದಿವ್ಯಾ ಎಂ.ಕೆ,ಉಷಾ ಕೆ.ಎಸ್ ಸಂತೋಷ್ ಮಕ್ಕಳ ಜತೆ ನಾಟಿ ಕಾರ್ಯದಲ್ಲಿ ಸಹಕರಿಸಿದರು. ಶಿಕ್ಷಕ ಮೋಹನ ಗೌಡ ಎ ಸ್ವಾಗತಿಸಿ ಜೆಸಿಂತಾ ಮೊಂತೇರೋ ವಂದಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather | 19-05-2024 | ಇಂದೂ ಮಳೆ ಇದೆ ಅಲ್ಲಲ್ಲಿ | ಮೇ.22 ನಂತರ ಚಂಡಮಾರುತ ಸಾಧ್ಯತೆ |

ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…

28 mins ago

ಭಾರತವು 5.3 ಮಿಲಿಯನ್‌ ಮರಗಳನ್ನು ಕಳೆದುಕೊಂಡದ್ದು ಹೇಗೆ..?

ಕೃಷಿಭೂಮಿ ಮರಗಳು ಸಾಕಷ್ಟು ಪ್ರಮಾಣದಲ್ಲಿ ನಾಶವಾಗುತ್ತಿದೆ. ಈ ಬಗ್ಗೆ ಸಂಶೋಧಕರು ಕಳೆದ 5…

36 mins ago

ಬೇಸಗೆಯಲ್ಲಿ ವೇದ ಶಿಬಿರ

https://youtu.be/0oQrAPjmTJY?si=7lSz7iQuaLABTKMj

2 hours ago