ಎಣ್ಮೂರು: ಅಲೆಂಗಾರ ಕೆ.ಯನ್. ರಘುನಾಥ ರೈಯವರ ರಬ್ಬರ್ ಸ್ಮೋಕ್ ಹೌಸ್ ಗೆ ಆಕಸ್ಮಿಕ ಬೆಂಕಿ ಹಿಡಿದಿದ್ದು ಸುಳ್ಯ ಅಗ್ನಿಶಾಮಕ ದಳದ ಕಮಾಂಡೆಟ್ ಅಬ್ರಾಹಂ ಕಡಬ ತಂಡದವರು ಬೆಂಕಿ ಆರಿಸಿದರು. ಇಂದು ಬೆಳಗಿನಜಾವ 4-30ಕ್ಕೆ ಈ ಘಟನೆ ನಡೆದಿದೆ.
ಸುಮಾರು ಅಂದಾಜು 3 ಲಕ್ಷಕ್ಕೂ ಅಧಿಕ ಸೊತ್ತು ನಾಶವಾಗಿದೆ ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಬೆಳ್ಳಾರೆ ಠಾಣಾ ಎ.ಎಸ್.ಐ ಯವರು ತಕ್ಷಣ ಹಾಜರಾಗಿದ್ದರು.
ಎಣ್ಮೂರು ಬೀಟ್ ಪೋಲಿಸ್ ಮುಖ್ಯಸ್ಥ ವಸಂತರು ಸಕಾಲಿಕ ಸ್ಪಂದಿಸಿ ಫೈರ್,ಪೋಲಿಸ್ ಇಲಾಖೆಗೆ ತಿಳಿಸಿ ಸಹಕರಿಸಿದ್ದಾರೆ.
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…
ರಸ್ತೆ ಬದಿ ತ್ಯಾಜ್ಯ ಎಸೆದ ಪ್ರಕರಣದಲ್ಲಿ ಅಂಗಡಿ ಮಾಲಿಕನ ವಿರುದ್ಧ ಎಫ್ಐಆರ್ ದಾಖಲಾಗಿದೆ.…
2026ರಲ್ಲಿ ಭಾರತದಲ್ಲಿ ಮಳೆಗಾಲ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಸ್ಕೈಮೆಟ್ ಮುನ್ಸೂಚನೆ…
ದೇಶದ ಪ್ರಮುಖ ಬಂದರುಗಳು 915 ಮಿಲಿಯನ್ ಟನ್ ಸರಕು ಸಾಗಣೆ ಮಾಡಿ ಶೇ.7…