ಎಣ್ಮೂರು: ಅಲೆಂಗಾರ ಕೆ.ಯನ್. ರಘುನಾಥ ರೈಯವರ ರಬ್ಬರ್ ಸ್ಮೋಕ್ ಹೌಸ್ ಗೆ ಆಕಸ್ಮಿಕ ಬೆಂಕಿ ಹಿಡಿದಿದ್ದು ಸುಳ್ಯ ಅಗ್ನಿಶಾಮಕ ದಳದ ಕಮಾಂಡೆಟ್ ಅಬ್ರಾಹಂ ಕಡಬ ತಂಡದವರು ಬೆಂಕಿ ಆರಿಸಿದರು. ಇಂದು ಬೆಳಗಿನಜಾವ 4-30ಕ್ಕೆ ಈ ಘಟನೆ ನಡೆದಿದೆ.
ಸುಮಾರು ಅಂದಾಜು 3 ಲಕ್ಷಕ್ಕೂ ಅಧಿಕ ಸೊತ್ತು ನಾಶವಾಗಿದೆ ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಬೆಳ್ಳಾರೆ ಠಾಣಾ ಎ.ಎಸ್.ಐ ಯವರು ತಕ್ಷಣ ಹಾಜರಾಗಿದ್ದರು.
ಎಣ್ಮೂರು ಬೀಟ್ ಪೋಲಿಸ್ ಮುಖ್ಯಸ್ಥ ವಸಂತರು ಸಕಾಲಿಕ ಸ್ಪಂದಿಸಿ ಫೈರ್,ಪೋಲಿಸ್ ಇಲಾಖೆಗೆ ತಿಳಿಸಿ ಸಹಕರಿಸಿದ್ದಾರೆ.
ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…
ಕೋಲಾರ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಗ್ರಾಮ ಪಂಚಾಯತಿ ಸೇರಿದಂತೆ ಯಾವುದೇ…
ಹಾವೇರಿ ಜಿಲ್ಲೆಯಲ್ಲಿ ಹರಿಯುವ ವರದಾ ಹಾಗೂ ತುಂಗಭದ್ರಾ ನದಿಗಳಲ್ಲಿ ನೀರಿನ ಮಟ್ಟ ಕ್ರಮೇಣ…
ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, 23 ಅಸಂಘಟಿತ ವರ್ಗಗಳ…
ಹಾವೇರಿ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆಯಿಂದಾಗಿ 148.57 ಹೆಕ್ಟೇರ್ ಪ್ರದೇಶದಲ್ಲಿದ್ದ…
ಹಾಸನದಲ್ಲಿ ಸಂಭವಿಸಿದ ಹೃದಯಾಘಾತ ಕುರಿತಂತೆ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆಯಾಗಿದೆ ಎಂದು ಆರೋಗ್ಯ…