ಎಣ್ಮೂರು: ಅಲೆಂಗಾರ ಕೆ.ಯನ್. ರಘುನಾಥ ರೈಯವರ ರಬ್ಬರ್ ಸ್ಮೋಕ್ ಹೌಸ್ ಗೆ ಆಕಸ್ಮಿಕ ಬೆಂಕಿ ಹಿಡಿದಿದ್ದು ಸುಳ್ಯ ಅಗ್ನಿಶಾಮಕ ದಳದ ಕಮಾಂಡೆಟ್ ಅಬ್ರಾಹಂ ಕಡಬ ತಂಡದವರು ಬೆಂಕಿ ಆರಿಸಿದರು. ಇಂದು ಬೆಳಗಿನಜಾವ 4-30ಕ್ಕೆ ಈ ಘಟನೆ ನಡೆದಿದೆ.
ಸುಮಾರು ಅಂದಾಜು 3 ಲಕ್ಷಕ್ಕೂ ಅಧಿಕ ಸೊತ್ತು ನಾಶವಾಗಿದೆ ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಬೆಳ್ಳಾರೆ ಠಾಣಾ ಎ.ಎಸ್.ಐ ಯವರು ತಕ್ಷಣ ಹಾಜರಾಗಿದ್ದರು.
ಎಣ್ಮೂರು ಬೀಟ್ ಪೋಲಿಸ್ ಮುಖ್ಯಸ್ಥ ವಸಂತರು ಸಕಾಲಿಕ ಸ್ಪಂದಿಸಿ ಫೈರ್,ಪೋಲಿಸ್ ಇಲಾಖೆಗೆ ತಿಳಿಸಿ ಸಹಕರಿಸಿದ್ದಾರೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…