ಎಣ್ಮೂರು: ಅಲೆಂಗಾರ ಕೆ.ಯನ್. ರಘುನಾಥ ರೈಯವರ ರಬ್ಬರ್ ಸ್ಮೋಕ್ ಹೌಸ್ ಗೆ ಆಕಸ್ಮಿಕ ಬೆಂಕಿ ಹಿಡಿದಿದ್ದು ಸುಳ್ಯ ಅಗ್ನಿಶಾಮಕ ದಳದ ಕಮಾಂಡೆಟ್ ಅಬ್ರಾಹಂ ಕಡಬ ತಂಡದವರು ಬೆಂಕಿ ಆರಿಸಿದರು. ಇಂದು ಬೆಳಗಿನಜಾವ 4-30ಕ್ಕೆ ಈ ಘಟನೆ ನಡೆದಿದೆ.
ಸುಮಾರು ಅಂದಾಜು 3 ಲಕ್ಷಕ್ಕೂ ಅಧಿಕ ಸೊತ್ತು ನಾಶವಾಗಿದೆ ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಬೆಳ್ಳಾರೆ ಠಾಣಾ ಎ.ಎಸ್.ಐ ಯವರು ತಕ್ಷಣ ಹಾಜರಾಗಿದ್ದರು.
ಎಣ್ಮೂರು ಬೀಟ್ ಪೋಲಿಸ್ ಮುಖ್ಯಸ್ಥ ವಸಂತರು ಸಕಾಲಿಕ ಸ್ಪಂದಿಸಿ ಫೈರ್,ಪೋಲಿಸ್ ಇಲಾಖೆಗೆ ತಿಳಿಸಿ ಸಹಕರಿಸಿದ್ದಾರೆ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…