ಎಣ್ಮೂರು: ಅಲೆಂಗಾರ ಕೆ.ಯನ್. ರಘುನಾಥ ರೈಯವರ ರಬ್ಬರ್ ಸ್ಮೋಕ್ ಹೌಸ್ ಗೆ ಆಕಸ್ಮಿಕ ಬೆಂಕಿ ಹಿಡಿದಿದ್ದು ಸುಳ್ಯ ಅಗ್ನಿಶಾಮಕ ದಳದ ಕಮಾಂಡೆಟ್ ಅಬ್ರಾಹಂ ಕಡಬ ತಂಡದವರು ಬೆಂಕಿ ಆರಿಸಿದರು. ಇಂದು ಬೆಳಗಿನಜಾವ 4-30ಕ್ಕೆ ಈ ಘಟನೆ ನಡೆದಿದೆ.
ಸುಮಾರು ಅಂದಾಜು 3 ಲಕ್ಷಕ್ಕೂ ಅಧಿಕ ಸೊತ್ತು ನಾಶವಾಗಿದೆ ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಬೆಳ್ಳಾರೆ ಠಾಣಾ ಎ.ಎಸ್.ಐ ಯವರು ತಕ್ಷಣ ಹಾಜರಾಗಿದ್ದರು.
ಎಣ್ಮೂರು ಬೀಟ್ ಪೋಲಿಸ್ ಮುಖ್ಯಸ್ಥ ವಸಂತರು ಸಕಾಲಿಕ ಸ್ಪಂದಿಸಿ ಫೈರ್,ಪೋಲಿಸ್ ಇಲಾಖೆಗೆ ತಿಳಿಸಿ ಸಹಕರಿಸಿದ್ದಾರೆ.
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…