ಎಣ್ಮೂರು: ಅಲೆಂಗಾರ ಕೆ.ಯನ್. ರಘುನಾಥ ರೈಯವರ ರಬ್ಬರ್ ಸ್ಮೋಕ್ ಹೌಸ್ ಗೆ ಆಕಸ್ಮಿಕ ಬೆಂಕಿ ಹಿಡಿದಿದ್ದು ಸುಳ್ಯ ಅಗ್ನಿಶಾಮಕ ದಳದ ಕಮಾಂಡೆಟ್ ಅಬ್ರಾಹಂ ಕಡಬ ತಂಡದವರು ಬೆಂಕಿ ಆರಿಸಿದರು. ಇಂದು ಬೆಳಗಿನಜಾವ 4-30ಕ್ಕೆ ಈ ಘಟನೆ ನಡೆದಿದೆ.
ಸುಮಾರು ಅಂದಾಜು 3 ಲಕ್ಷಕ್ಕೂ ಅಧಿಕ ಸೊತ್ತು ನಾಶವಾಗಿದೆ ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಬೆಳ್ಳಾರೆ ಠಾಣಾ ಎ.ಎಸ್.ಐ ಯವರು ತಕ್ಷಣ ಹಾಜರಾಗಿದ್ದರು.
ಎಣ್ಮೂರು ಬೀಟ್ ಪೋಲಿಸ್ ಮುಖ್ಯಸ್ಥ ವಸಂತರು ಸಕಾಲಿಕ ಸ್ಪಂದಿಸಿ ಫೈರ್,ಪೋಲಿಸ್ ಇಲಾಖೆಗೆ ತಿಳಿಸಿ ಸಹಕರಿಸಿದ್ದಾರೆ.
ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…
ಪರಿಸರ(Environment) ಸ್ವಾಸ್ಥ್ಯದಿಂದರೇ ಮಾತ್ರ ಅದರ ಭಾಗವಾದ ಮಾನವರಾದ(Human) ನಾವು ಸ್ವಾಸ್ಥ್ಯದಿಂದಿರಬಹುದು. ನಮ್ಮ ಆರೋಗ್ಯಕ್ಕೆ(Health)…
ಭಾರತೀಯ(Indian) ಆಹಾರ ಪದ್ಧತಿಯಲ್ಲಿ(Food Style).... ಸಮುದ್ರದ ಉಪ್ಪು(Sea salt), ಅಯೋಡಿಕರಿಸಿದ ಟೇಬಲ್ ಉಪ್ಪು(Iodized…
ಪ್ರಕೃತಿ ವಿಕೋಪಕ್ಕೆ(Natural disaster) ರೈತ(Farmer) ಬೆಳೆದ ಬೆಳೆಗಳು(Crop) ನಾಶವಾಗುವುದು ಸಾಮಾನ್ಯ. ಮಳೆ(Rain) ಜಾಸ್ತಿಯಾಗಿ…
ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣರಾಯ(Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ.…
ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…