ಎಣ್ಮೂರು: ಅಲೆಂಗಾರ ಕೆ.ಯನ್. ರಘುನಾಥ ರೈಯವರ ರಬ್ಬರ್ ಸ್ಮೋಕ್ ಹೌಸ್ ಗೆ ಆಕಸ್ಮಿಕ ಬೆಂಕಿ ಹಿಡಿದಿದ್ದು ಸುಳ್ಯ ಅಗ್ನಿಶಾಮಕ ದಳದ ಕಮಾಂಡೆಟ್ ಅಬ್ರಾಹಂ ಕಡಬ ತಂಡದವರು ಬೆಂಕಿ ಆರಿಸಿದರು. ಇಂದು ಬೆಳಗಿನಜಾವ 4-30ಕ್ಕೆ ಈ ಘಟನೆ ನಡೆದಿದೆ.
ಸುಮಾರು ಅಂದಾಜು 3 ಲಕ್ಷಕ್ಕೂ ಅಧಿಕ ಸೊತ್ತು ನಾಶವಾಗಿದೆ ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಬೆಳ್ಳಾರೆ ಠಾಣಾ ಎ.ಎಸ್.ಐ ಯವರು ತಕ್ಷಣ ಹಾಜರಾಗಿದ್ದರು.
ಎಣ್ಮೂರು ಬೀಟ್ ಪೋಲಿಸ್ ಮುಖ್ಯಸ್ಥ ವಸಂತರು ಸಕಾಲಿಕ ಸ್ಪಂದಿಸಿ ಫೈರ್,ಪೋಲಿಸ್ ಇಲಾಖೆಗೆ ತಿಳಿಸಿ ಸಹಕರಿಸಿದ್ದಾರೆ.
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…
ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.