Advertisement
ಕಾರ್ಯಕ್ರಮಗಳು

ಎಣ್ಮೂರು ಶಾಲೆಯಲ್ಲಿ ಚಿತ್ರಕಲಾ ಸಂಭ್ರಮ

Share

ಸುಳ್ಯ: ಹುಟ್ಟಿದ ಪ್ರತಿಯೊಬ್ಬನಲ್ಲೂ ಪ್ರತಿಭೆ ಇದೆ. ಅದನ್ನು ಪ್ರೇರೇಪಿಸುವ ಅಗತ್ಯವಿದೆ. ಚಿತ್ರ ಕಲೆಯುವಿಕೆ ವಿದ್ಯಾರ್ಥಿಗಳ ಸೃಜನ ಶೀಲತೆ ಬೆಳೆಸಲು ಕಾರಣವಾಗುತ್ತದೆ ಎಂದು ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕ ವಾಸುದೇವ ನಡ್ಕ ಅಭಿಪ್ರಾಯಪಟ್ಟಿದ್ದಾರೆ.

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸುವಿಚಾರ ಸಾಹಿತ್ಯ ವೇದಿಕೆ ಹಾಗೂ ತಾಲೂಕು ಚಿತ್ರಕಲಾ ಶಿಕ್ಷಕರ ಸಂಘ ಇದರ ವತಿಯಿಂದ ಎಣ್ಮೂರು ಸರಕಾರಿ ಪ್ರೌಢಶಾಲೆಯಲ್ಲಿ ನಡೆದ ಚಿತ್ರಕಲಾ ಸಂಭ್ರಮ ಹಾಗೂ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅಥಿತಿಗಳಾಗಿ ಕೇರ್ಪಡ ಮಹಿಷಮರ್ಧಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಅಕ್ಷಯ್ ಆಳ್ವಾ ಭಾಗವಹಿಸಿದ್ದರು. ವೇದಿಕೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ತೇಜಸ್ವಿ ಕಡಪಳ, ಮಹಾಬಲ ಕುಳ ಉಪಸ್ಥಿತರಿದ್ದರು. ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಮುತ್ತಪ್ಪ ಗೌಡ ಅಧ್ಯಕ್ಷತೆ ವಹಿಸಿದರು. ಎಣ್ಮೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಶೀತಲ್ ಯು‌.ಕೆ ಸ್ವಾಗತಿಸಿದರು. ಸುವಿಚಾರ ಸಾಹಿತ್ಯ ವೇದಿಕೆ ಅಧ್ಯಕ್ಷ ಚಂದ್ರಶೇಖರ್ ಪೆರಾಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ಸಂತೋಷ್ ವಂದಿಸಿದರು. ಮೋಹನ್ ಎಣ್ಮೂರು ಹಾಗೂ ಉಷಾ ಕೆ ಎಸ್ ಕಾರ್ಯಕ್ರಮ ಸಂಯೋಜಿಸಿದರು.

ಸ್ಪರ್ಧಾ ಪಲಿತಾಂಶ
ಪ್ರಾಥಮಿಕ ವಿಭಾಗ: ಪ್ರಥಮ: ಪ್ರಥ್ವಿ ನ್ ಸಹಿಪ್ರಾ ಶಾಲೆ ಪೆರುವಾಜೆ, ದ್ವಿತೀಯ: ನೇಹಾ ಕೆ ಯಸ್ ಜಿ ನಿಂತಿಕಲ್, ತೃತೀಯ: ಮನಸ್ವಿ ರೋಟರಿ ಶಾಲೆ ಸುಳ್ಯ
ಪ್ರೌಢಶಾಲಾ ವಿಭಾಗ: ಪ್ರಥಮ: ಕನ್ನಿಕಾ ಅಂಬೆಕಲ್ಲು, ರೋಟರಿ ಶಾಲೆ, ದ್ವಿತೀಯ: ಸಂಜನಾ ಕೆಕೆ ರೋಟರಿ ಶಾಲೆ, ತೃತೀಯ: ದುಷ್ಯಂತ ಸಿ ಸ ಪ್ರೌ ಶಾಲೆ ಪಂಜ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

2 hours ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

2 hours ago

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…

4 hours ago

ಗೃಹ ಬಳಕೆ ಗ್ಯಾಸ್ ಕೊರತೆ ಇಲ್ಲ : ವದಂತಿಗಳಿಗೆ ಕಿವಿಗೊಡಬೇಡಿ — ಸಮಸ್ಯೆ ಇದ್ದರೆ ಈ ಸಹಾಯವಾಣಿ ಸಂಪರ್ಕಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು…

4 hours ago

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

17 hours ago