ಎಣ್ಮೂರು: ಸರಕಾರಿ ಪ್ರೌಢಶಾಲೆ ಎಣ್ಮೂರು ಇಲ್ಲಿ ಮಕ್ಕಳೇ ಬೆಳೆಸಿದ ಭತ್ತದ ಪಸಲಿನ ಕಟಾವು ಕಾರ್ಯ ಮಕ್ಕಳಿಂದಲೇ ನಡೆಯಿತು.
ಶಾಲೆಯ ಎದುರು ಬೇಸಾಯ ಮಾಡಿದ ಗದ್ದೆಯ ಫಸಲನ್ನು ವಿಧ್ಯಾರ್ಥಿಗಳು ಕೊಯ್ದು ಸಂಭ್ರಮಿಸಿದರು. ಕೊಯ್ಯುವ ವಿಧಾನ, ಸೂಡಿ ಕಟ್ಟುವುದು, ಭತ್ತವನ್ನು ಬೇರ್ಪಡಿಸುವುದು, ಅಕ್ಕಿಯನ್ನು ಪಡೆಯುವುದು ಹೇಗೆಂಬ ಮಾಹಿತಿಯನ್ನು ಶಿಕ್ಷಕರು ವಿದ್ಯಾರ್ಥಿಗಳಿಗೆ ನೀಡಿದರು. ಶಿಕ್ಷಕರು , ಶಾಲಾಭಿವೃದ್ಧಿ ಸಮಿತಿ, ಅಡುಗೆ ಸಿಬ್ಬಂದಿ, ಹಾಗೂ ವಿದ್ಯಾರ್ಥಿಗಳ ಸಹಕಾರದಿಂದ ಕಾರ್ಯಕ್ರಮ ನಡೆಯಿತು. ಮುಖ್ಯ ಶಿಕ್ಷಕಿ ಶೀತಲ್ ಯು ಕೆ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…