ಎಣ್ಮೂರು: ಸರಕಾರಿ ಪ್ರೌಢಶಾಲೆ ಎಣ್ಮೂರು ಇಲ್ಲಿ ಮಕ್ಕಳೇ ಬೆಳೆಸಿದ ಭತ್ತದ ಪಸಲಿನ ಕಟಾವು ಕಾರ್ಯ ಮಕ್ಕಳಿಂದಲೇ ನಡೆಯಿತು.
ಶಾಲೆಯ ಎದುರು ಬೇಸಾಯ ಮಾಡಿದ ಗದ್ದೆಯ ಫಸಲನ್ನು ವಿಧ್ಯಾರ್ಥಿಗಳು ಕೊಯ್ದು ಸಂಭ್ರಮಿಸಿದರು. ಕೊಯ್ಯುವ ವಿಧಾನ, ಸೂಡಿ ಕಟ್ಟುವುದು, ಭತ್ತವನ್ನು ಬೇರ್ಪಡಿಸುವುದು, ಅಕ್ಕಿಯನ್ನು ಪಡೆಯುವುದು ಹೇಗೆಂಬ ಮಾಹಿತಿಯನ್ನು ಶಿಕ್ಷಕರು ವಿದ್ಯಾರ್ಥಿಗಳಿಗೆ ನೀಡಿದರು. ಶಿಕ್ಷಕರು , ಶಾಲಾಭಿವೃದ್ಧಿ ಸಮಿತಿ, ಅಡುಗೆ ಸಿಬ್ಬಂದಿ, ಹಾಗೂ ವಿದ್ಯಾರ್ಥಿಗಳ ಸಹಕಾರದಿಂದ ಕಾರ್ಯಕ್ರಮ ನಡೆಯಿತು. ಮುಖ್ಯ ಶಿಕ್ಷಕಿ ಶೀತಲ್ ಯು ಕೆ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.
ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಮಹಾರಾಷ್ಟ್ರದ…
ಪುತ್ತೂರಿನ ಶ್ರೀ ಲಕ್ಷ್ಮೀವೆಂಕಟ್ರಮಣ ದೇವಸ್ಥಾನ ಹಾಗೂ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ …
ಬೆಳೆಗಾರರು ಸಹಕಾರಿ ಸಂಸ್ಥೆಗಳು ಮತ್ತು ಬೆಳೆಗಾರದ್ದೇ ಆದ ಇತರ ಸಂಸ್ಥೆಗಳ ಮೂಲಕ ವ್ಯವಹಾರ…
ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ ಜಾರಿಯಾಗಿ ವರ್ಷಗಳು ಕೆಲವು ಉರುಳಿದವು. ಇಂದಿಗೂ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ…