ಎಣ್ಮೂರು: ಸರಕಾರಿ ಪ್ರೌಢಶಾಲೆ ಎಣ್ಮೂರು ಇಲ್ಲಿ ಮಕ್ಕಳೇ ಬೆಳೆಸಿದ ಭತ್ತದ ಪಸಲಿನ ಕಟಾವು ಕಾರ್ಯ ಮಕ್ಕಳಿಂದಲೇ ನಡೆಯಿತು.
ಶಾಲೆಯ ಎದುರು ಬೇಸಾಯ ಮಾಡಿದ ಗದ್ದೆಯ ಫಸಲನ್ನು ವಿಧ್ಯಾರ್ಥಿಗಳು ಕೊಯ್ದು ಸಂಭ್ರಮಿಸಿದರು. ಕೊಯ್ಯುವ ವಿಧಾನ, ಸೂಡಿ ಕಟ್ಟುವುದು, ಭತ್ತವನ್ನು ಬೇರ್ಪಡಿಸುವುದು, ಅಕ್ಕಿಯನ್ನು ಪಡೆಯುವುದು ಹೇಗೆಂಬ ಮಾಹಿತಿಯನ್ನು ಶಿಕ್ಷಕರು ವಿದ್ಯಾರ್ಥಿಗಳಿಗೆ ನೀಡಿದರು. ಶಿಕ್ಷಕರು , ಶಾಲಾಭಿವೃದ್ಧಿ ಸಮಿತಿ, ಅಡುಗೆ ಸಿಬ್ಬಂದಿ, ಹಾಗೂ ವಿದ್ಯಾರ್ಥಿಗಳ ಸಹಕಾರದಿಂದ ಕಾರ್ಯಕ್ರಮ ನಡೆಯಿತು. ಮುಖ್ಯ ಶಿಕ್ಷಕಿ ಶೀತಲ್ ಯು ಕೆ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…