ಎಣ್ಮೂರು: ಸರಕಾರಿ ಪ್ರೌಢಶಾಲೆ ಎಣ್ಮೂರು ಇಲ್ಲಿ ಮಕ್ಕಳೇ ಬೆಳೆಸಿದ ಭತ್ತದ ಪಸಲಿನ ಕಟಾವು ಕಾರ್ಯ ಮಕ್ಕಳಿಂದಲೇ ನಡೆಯಿತು.
ಶಾಲೆಯ ಎದುರು ಬೇಸಾಯ ಮಾಡಿದ ಗದ್ದೆಯ ಫಸಲನ್ನು ವಿಧ್ಯಾರ್ಥಿಗಳು ಕೊಯ್ದು ಸಂಭ್ರಮಿಸಿದರು. ಕೊಯ್ಯುವ ವಿಧಾನ, ಸೂಡಿ ಕಟ್ಟುವುದು, ಭತ್ತವನ್ನು ಬೇರ್ಪಡಿಸುವುದು, ಅಕ್ಕಿಯನ್ನು ಪಡೆಯುವುದು ಹೇಗೆಂಬ ಮಾಹಿತಿಯನ್ನು ಶಿಕ್ಷಕರು ವಿದ್ಯಾರ್ಥಿಗಳಿಗೆ ನೀಡಿದರು. ಶಿಕ್ಷಕರು , ಶಾಲಾಭಿವೃದ್ಧಿ ಸಮಿತಿ, ಅಡುಗೆ ಸಿಬ್ಬಂದಿ, ಹಾಗೂ ವಿದ್ಯಾರ್ಥಿಗಳ ಸಹಕಾರದಿಂದ ಕಾರ್ಯಕ್ರಮ ನಡೆಯಿತು. ಮುಖ್ಯ ಶಿಕ್ಷಕಿ ಶೀತಲ್ ಯು ಕೆ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.
ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…