ಎಣ್ಮೂರು: ಸರಕಾರಿ ಪ್ರೌಢಶಾಲೆ ಎಣ್ಮೂರು ಇಲ್ಲಿ ಮಕ್ಕಳೇ ಬೆಳೆಸಿದ ಭತ್ತದ ಪಸಲಿನ ಕಟಾವು ಕಾರ್ಯ ಮಕ್ಕಳಿಂದಲೇ ನಡೆಯಿತು.
ಶಾಲೆಯ ಎದುರು ಬೇಸಾಯ ಮಾಡಿದ ಗದ್ದೆಯ ಫಸಲನ್ನು ವಿಧ್ಯಾರ್ಥಿಗಳು ಕೊಯ್ದು ಸಂಭ್ರಮಿಸಿದರು. ಕೊಯ್ಯುವ ವಿಧಾನ, ಸೂಡಿ ಕಟ್ಟುವುದು, ಭತ್ತವನ್ನು ಬೇರ್ಪಡಿಸುವುದು, ಅಕ್ಕಿಯನ್ನು ಪಡೆಯುವುದು ಹೇಗೆಂಬ ಮಾಹಿತಿಯನ್ನು ಶಿಕ್ಷಕರು ವಿದ್ಯಾರ್ಥಿಗಳಿಗೆ ನೀಡಿದರು. ಶಿಕ್ಷಕರು , ಶಾಲಾಭಿವೃದ್ಧಿ ಸಮಿತಿ, ಅಡುಗೆ ಸಿಬ್ಬಂದಿ, ಹಾಗೂ ವಿದ್ಯಾರ್ಥಿಗಳ ಸಹಕಾರದಿಂದ ಕಾರ್ಯಕ್ರಮ ನಡೆಯಿತು. ಮುಖ್ಯ ಶಿಕ್ಷಕಿ ಶೀತಲ್ ಯು ಕೆ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…