ಎಣ್ಮೂರು: ಸರಕಾರಿ ಪ್ರೌಢಶಾಲೆ ಎಣ್ಮೂರು ಇಲ್ಲಿ ಮಕ್ಕಳೇ ಬೆಳೆಸಿದ ಭತ್ತದ ಪಸಲಿನ ಕಟಾವು ಕಾರ್ಯ ಮಕ್ಕಳಿಂದಲೇ ನಡೆಯಿತು.
ಶಾಲೆಯ ಎದುರು ಬೇಸಾಯ ಮಾಡಿದ ಗದ್ದೆಯ ಫಸಲನ್ನು ವಿಧ್ಯಾರ್ಥಿಗಳು ಕೊಯ್ದು ಸಂಭ್ರಮಿಸಿದರು. ಕೊಯ್ಯುವ ವಿಧಾನ, ಸೂಡಿ ಕಟ್ಟುವುದು, ಭತ್ತವನ್ನು ಬೇರ್ಪಡಿಸುವುದು, ಅಕ್ಕಿಯನ್ನು ಪಡೆಯುವುದು ಹೇಗೆಂಬ ಮಾಹಿತಿಯನ್ನು ಶಿಕ್ಷಕರು ವಿದ್ಯಾರ್ಥಿಗಳಿಗೆ ನೀಡಿದರು. ಶಿಕ್ಷಕರು , ಶಾಲಾಭಿವೃದ್ಧಿ ಸಮಿತಿ, ಅಡುಗೆ ಸಿಬ್ಬಂದಿ, ಹಾಗೂ ವಿದ್ಯಾರ್ಥಿಗಳ ಸಹಕಾರದಿಂದ ಕಾರ್ಯಕ್ರಮ ನಡೆಯಿತು. ಮುಖ್ಯ ಶಿಕ್ಷಕಿ ಶೀತಲ್ ಯು ಕೆ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…