ಸುಳ್ಯ: ನೆಹರೂ ಮೆಮೋರಿಯಲ್ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶ ಹಾಗೂ ಸಾಂಸ್ಕೃತಿಕ ಸಂಘದ ನೇತೃತ್ವದಲ್ಲಿ ಓಣಂ ಹಬ್ಬದ ಆಚರಣೆ ಕಾಲೇಜಿನಲ್ಲಿ ನಡೆಯಿತು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ ಗಿರಿಧರಗೌಡ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಕಾಡೆಮಿ ಆಫ್ ಲಿಬರಲ್ಎಜ್ಯುಕೇಷನ್ನ ನಿರ್ದೇಶಕರಾದ ಆರ್ಕಿಟೆಕ್ಟ್ ಅಕ್ಷಯ್ ಕೆ ಸಿ ಹಾಗೂ ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಪ್ರೊ. ಬಾಲಚಂದ್ರ ಗೌಡ ಅತಿಥಿಗಳಾಗಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಿಂದ ಮೋಹಿನಿಯಾಟ್ಟಂ, ಓಟ್ಟಂತುಳ್ಳಲ್, ವಂಜಿಪ್ಪಾಟ್, ತಿರುವಾದಿರ ಹಾಗೂ ಚೆಂಡೆ ಮೇಳ ಪ್ರದರ್ಶಿಸಲಾಯಿತು. ಪ್ರಾಂಶುಪಾಲರ ಹಾಗೂ ವಿದ್ಯಾರ್ಥಿಕ್ಷೇಮಪಾಲನಾಧಿಕಾರಿಯವರ ಉಪಸ್ಥಿತಿಯಲ್ಲಿ ಉಪನ್ಯಾಸಕರ ಸಹಕಾರದೊಂದಿಗೆ ಕಾರ್ಯಕ್ರಮ ನಡೆಯಿತು.
ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಶ್ರೀಧರ್ ಸ್ವಾಗತಿಸಿ, ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ವಿಷ್ಣುಪ್ರಶಾಂತ್ ವಂದಿಸಿದರು. ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಜೈನಬ್ಜಿನಿರಾ ಹಾಗೂ ಸುನೋ ನಿರೂಪಿಸಿದರು.
ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…
ರಬ್ಬರ್ ದರವು ದೇಶದಲ್ಲಿ ದಾಖಲೆ ಮಟ್ಟ ತಲುಪಿದ್ದು, ರೈತರಿಗೆ ಲಾಭದ ನಿರೀಕ್ಷೆ ಮೂಡಿಸಿದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 19ರವರೆಗೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.…
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…