ಸುಳ್ಯ: ನೆಹರೂ ಮೆಮೋರಿಯಲ್ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶ ಹಾಗೂ ಸಾಂಸ್ಕೃತಿಕ ಸಂಘದ ನೇತೃತ್ವದಲ್ಲಿ ಓಣಂ ಹಬ್ಬದ ಆಚರಣೆ ಕಾಲೇಜಿನಲ್ಲಿ ನಡೆಯಿತು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ ಗಿರಿಧರಗೌಡ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಕಾಡೆಮಿ ಆಫ್ ಲಿಬರಲ್ಎಜ್ಯುಕೇಷನ್ನ ನಿರ್ದೇಶಕರಾದ ಆರ್ಕಿಟೆಕ್ಟ್ ಅಕ್ಷಯ್ ಕೆ ಸಿ ಹಾಗೂ ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಪ್ರೊ. ಬಾಲಚಂದ್ರ ಗೌಡ ಅತಿಥಿಗಳಾಗಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಿಂದ ಮೋಹಿನಿಯಾಟ್ಟಂ, ಓಟ್ಟಂತುಳ್ಳಲ್, ವಂಜಿಪ್ಪಾಟ್, ತಿರುವಾದಿರ ಹಾಗೂ ಚೆಂಡೆ ಮೇಳ ಪ್ರದರ್ಶಿಸಲಾಯಿತು. ಪ್ರಾಂಶುಪಾಲರ ಹಾಗೂ ವಿದ್ಯಾರ್ಥಿಕ್ಷೇಮಪಾಲನಾಧಿಕಾರಿಯವರ ಉಪಸ್ಥಿತಿಯಲ್ಲಿ ಉಪನ್ಯಾಸಕರ ಸಹಕಾರದೊಂದಿಗೆ ಕಾರ್ಯಕ್ರಮ ನಡೆಯಿತು.
ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಶ್ರೀಧರ್ ಸ್ವಾಗತಿಸಿ, ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ವಿಷ್ಣುಪ್ರಶಾಂತ್ ವಂದಿಸಿದರು. ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಜೈನಬ್ಜಿನಿರಾ ಹಾಗೂ ಸುನೋ ನಿರೂಪಿಸಿದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…