ಸುಳ್ಯ: ನೆಹರೂ ಮೆಮೋರಿಯಲ್ ಕಾಲೇಜಿನ ಸಮಾಜಕಾರ್ಯ ವಿಭಾಗ ಮತ್ತು ಗ್ರಾಮ ಪಂಚಾಯತ್ ಅಜ್ಜಾವರ ಇದರ ಸಹಯೋಗದಲ್ಲಿ ನೀರಿನ ಸಂರಕ್ಷಣೆ ಬಗ್ಗೆ ಮಾಹಿತಿ ಕಾರ್ಯಕ್ರಮವನ್ನು ಹಿರಿಯ ಪ್ರಾಥಮಿಕ ಶಾಲೆ ಅಜ್ಜಾವರದಲ್ಲಿ ಹಮ್ಮಿಕೊಳ್ಳಲಾಯಿತು.
ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷೆ ವಸಂತಿ ಕೆ ಎಸ್ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಅಜ್ಜಾವರ ಗ್ರಾಮ ಪಂಚಾಯತ್ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಮಾಲ ಎ ಕೆ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ, ಯಥೇಚ್ಛವಾಗಿ ಹರಿಯುವ ನೀರನ್ನು ಸಂರಕ್ಷಣೆ ಮಾಡಬೇಕು, ಕಿಂಡಿ ಅಣೆಕಟ್ಟುಗಳನ್ನು ನಿರ್ಮಿಸುವ ಮೂಲಕ ನೀರಿನ ಸಂರಕ್ಷಣೆ ಸಾಧ್ಯ ಎಂದರು. ಕಾರ್ಯಕ್ರಮದಲ್ಲಿ ಅಜ್ಜಾವರದ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ತೇಜಾವತಿ ಕೆ ಹಾಗೂ ಸಮಾಜಕಾರ್ಯ ವಿಭಾಗ ಉಪನ್ಯಾಸಕಿ ಶೋಭಾ ಎ ಉಪಸ್ಥಿತರಿದ್ದರು.
ತೇಜಸ್ ಕೆ ಕೆ ಸ್ವಾಗತಿಸಿ, ಅನಂತ್ರಾಜ್ ಎ ಬಿ ವಂದಿಸಿ, ದೀಕ್ಷಿತ್ ಕೆ ಪಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಹಾಗೂ ಊರವರು ಉಪಸ್ಥಿತರಿದ್ದು ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು.
ಮಿಜೋರಾಂನ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಮತ್ತು ಕಸ್ಟಮ್ಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ,…
ಜೂನ್ 14 ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಜೂನ್…
ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ ಘಟನೆ ಗುಜರಾತಿನ ಅಹಮದಾಬಾದ್ನಲ್ಲಿ…
ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…