ಸುಳ್ಯ: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್ಕ್ರಾಸ್ ಘಟಕದ 2019-20ನೇ ಸಾಲಿನ ಘಟಕದ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
2018-19ನೇ ಸಾಲಿನ ಘಟಕ ನಾಯಕರುಗಳಾದ ದೀಕ್ಷಿತ್ ಕೆ ಪಿ ಹಾಗೂ ನಳಿನಿ ಎಂ 2019-20ನೇ ಸಾಲಿನ ನಾಯಕರುಗಳಾದ ಭುವನ್ ಪಿ ಹಾಗೂ ಕುಮುದಾ ಬಿ ಎಸ್ರವರಿಗೆ, ಉಪನಾಯಕರಾದ ಶರಣ್ಎಸ್ ಹಾಗೂ ಚೈತ್ರಾ ಎಂ ಪಿ, ಬ್ರಿಜೇಶ್ ಕೆ ಹಾಗೂ ಮಹೇಶ್ವರಿ ಪಿ ಯವರಿಗೆ ಅಧಿಕಾರ ಹಸ್ತಾಂತರಿಸಿದರು.
ಕಾಲೇಜಿನ ಪ್ರಾಂಶುಪಾಲ ಡಾ. ಕೆ ಗಿರಿಧರ ಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ಆರಕ್ಷಕ ಠಾಣೆಯ ಪ್ರೊಬೇಷನರಿ ಪೋಲೀಸ್ ಉಪನಿರೀಕ್ಷಕ ಆಂಜನೇಯ ರೆಡ್ಡಿ, ಸುಳ್ಯದ ಕೆವಿಜಿ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲ ಉದಯಕೃಷ್ಣ ಬಿ., ಪ್ರೊಬೇಷನರಿ ಪೋಲೀಸ್ ಉಪನಿರೀಕ್ಷಕ ಸಂತೋಷ್ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.
ಕಾರ್ಯಾಕ್ರಮಾಧಿಕಾರಿ ಡಾ. ಅನುರಾಧಾ ಕುರುಂಜಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ಉಪನ್ಯಾಸಕಿ ರತ್ನಾವತಿ ಡಿ. ಹಾಗೂ ಹಿರಿಯ ರೆಡ್ಕ್ರಾಸ್ ಸದಸ್ಯರು ಉಪಸ್ಥಿತರಿದ್ದರು.
ತೇಜಸ್ವಿನಿ, ಮೌನ, ಸಿಂಚನಾ ಪಿ. ಎಂ ಪ್ರಾರ್ಥಿಸಿದ ಕಾರ್ಯಕ್ರಮದಲ್ಲಿ ಪಲ್ಲವಿ ಸ್ವಾಗತಿಸಿ ಮೌನ ವಂದಿಸಿದರು. ಜಯಮಾಲ ಕಾರ್ಯಕ್ರಮ ನಿರೂಪಿಸಿದರು.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…