ಎನ್ನೆಂಸಿ: ರೆಡ್‍ಕ್ರಾಸ್‍ ಘಟಕದಿಂದ ಬೀಜದುಂಡೆ ಬಿತ್ತನೆ ಕಾರ್ಯಕ್ರಮ

August 3, 2019
3:00 PM

ಸುಳ್ಯ: ಸುಳ್ಯದ ನೆಹರೂ ಮೆಮೋರಿಯಲ್‍ಕಾಲೇಜಿನ ಯುವ ರೆಡ್‍ಕ್ರಾಸ್‍ ಘಟಕದ ವತಿಯಿಂದ ಅರಣ್ಯ ಇಲಾಖೆ, ಸುಳ್ಯ ಇವರ ಸಹಯೋಗದೊಂದಿಗೆ ಬೀಜದುಂಡೆ ಬಿತ್ತನೆ ಕಾರ್ಯಕ್ರಮವನ್ನು ಮಂಡೆಕೋಲು ಅರಣ್ಯ ಪ್ರದೇಶದಲ್ಲಿ ಇತ್ತೀಚೆಗೆ ಹಮ್ಮಿಕೊಳ್ಳಲಾಯಿತು.

Advertisement

ಕಾರ್ಯಕ್ರಮಾಧಿಕಾರಿ ಡಾ| ಅನುರಾಧಾ ಕುರುಂಜಿಯವರ ನೇತೃತ್ವದಲ್ಲಿ ಸುಮಾರು 70 ವಿದ್ಯಾರ್ಥಿಗಳು ಅರಣ್ಯಇಲಾಖೆಯ ಉಪ ವಲಯ ಅರಣ್ಯಾಧಿಕಾರಿ ಯಶೋಧರ ಅವರ ಮಾರ್ಗದರ್ಶನದಲ್ಲಿ ಬೀಜದ ಉಂಡೆಗಳನ್ನು ಅರಣ್ಯ ಪ್ರದೇಶದಲ್ಲಿ ಬಿತ್ತುವ ಮೂಲಕ ಪರಿಸರ ಕಾಳಜಿಯನ್ನು ಮೆರೆದರು.

ಈ ಸಂದರ್ಭದಲ್ಲಿಅಜ್ಜಾವರದ ಅರಣ್ಯರಕ್ಷಕ ದಿವೀಶ್ ಕೆ, ಸರಕಾರಿ ಪ್ರೌಢ ಶಾಲೆಅಜ್ಜಾವರದ ಎಸ್‍ಡಿಎಂಸಿ ಅಧ್ಯಕ್ಷ ಸುಂದರ, ಕಾಲೇಜಿನ ಹಿಂದಿ ವಿಭಾಗದ ಉಪನ್ಯಾಸಕ ಮನೋಜ್‍ಕುಮಾರ್, ಅರಣ್ಯಇಲಾಖೆಯ ಶ್ರೀಧರ್ ಹಾಗೂ ಸಿಬ್ಬಂದಿಗಳು, ರೆಡ್‍ಕ್ರಾಸ್‍ ಘಟಕದ ನಾಯಕರುಗಳಾದ ಭುವನ್ ಪಿ, ಕುಮುದಾ ಪಿ. ಎಸ್, ಬ್ರಿಜೇಶ್ ಕೆ ಮೊದಲಾದವರು ಉಪಸ್ಥಿತರಿದ್ದರು.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆ.5-7 ಉತ್ತಮ ಮಳೆ – ಹವಾಮಾನ ಇಲಾಖೆ ಮಾಹಿತಿ
August 4, 2025
7:55 AM
by: The Rural Mirror ಸುದ್ದಿಜಾಲ
ಪ್ರೇಮ ಸಂಬಂಧದಲ್ಲಿ ಈ ರಾಶಿಯವರಿಗೆ ವಿಶ್ವಾಸದ ಕೊರತೆಯ ಸಮಸ್ಯೆ
August 4, 2025
7:38 AM
by: ದ ರೂರಲ್ ಮಿರರ್.ಕಾಂ
ಮಹೇಂದ್ರ ಏಂಡ್ ಮಹೇಂದ್ರ ಕಂಪೆನಿಯ ಹೊಸ ಮಾದರಿಯ 6 ಕಾರು ಧರ್ಮಸ್ಥಳಕ್ಕೆ ಕೊಡುಗೆ
August 4, 2025
7:26 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಕೊಳೆರೋಗ | ಶೇ.95 ರಷ್ಟು ಕೃಷಿಕರ ತೋಟದಲ್ಲಿ ಅಡಿಕೆ ಕೊಳೆರೋಗ | ಸಮೀಕ್ಷಾ ವರದಿಯ ಮಾಹಿತಿ
August 3, 2025
12:10 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group