ಸುಳ್ಯ: ಸುಳ್ಯದ ನೆಹರೂ ಮೆಮೋರಿಯಲ್ಕಾಲೇಜಿನ ಯುವ ರೆಡ್ಕ್ರಾಸ್ ಘಟಕದ ವತಿಯಿಂದ ಅರಣ್ಯ ಇಲಾಖೆ, ಸುಳ್ಯ ಇವರ ಸಹಯೋಗದೊಂದಿಗೆ ಬೀಜದುಂಡೆ ಬಿತ್ತನೆ ಕಾರ್ಯಕ್ರಮವನ್ನು ಮಂಡೆಕೋಲು ಅರಣ್ಯ ಪ್ರದೇಶದಲ್ಲಿ ಇತ್ತೀಚೆಗೆ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮಾಧಿಕಾರಿ ಡಾ| ಅನುರಾಧಾ ಕುರುಂಜಿಯವರ ನೇತೃತ್ವದಲ್ಲಿ ಸುಮಾರು 70 ವಿದ್ಯಾರ್ಥಿಗಳು ಅರಣ್ಯಇಲಾಖೆಯ ಉಪ ವಲಯ ಅರಣ್ಯಾಧಿಕಾರಿ ಯಶೋಧರ ಅವರ ಮಾರ್ಗದರ್ಶನದಲ್ಲಿ ಬೀಜದ ಉಂಡೆಗಳನ್ನು ಅರಣ್ಯ ಪ್ರದೇಶದಲ್ಲಿ ಬಿತ್ತುವ ಮೂಲಕ ಪರಿಸರ ಕಾಳಜಿಯನ್ನು ಮೆರೆದರು.
ಈ ಸಂದರ್ಭದಲ್ಲಿಅಜ್ಜಾವರದ ಅರಣ್ಯರಕ್ಷಕ ದಿವೀಶ್ ಕೆ, ಸರಕಾರಿ ಪ್ರೌಢ ಶಾಲೆಅಜ್ಜಾವರದ ಎಸ್ಡಿಎಂಸಿ ಅಧ್ಯಕ್ಷ ಸುಂದರ, ಕಾಲೇಜಿನ ಹಿಂದಿ ವಿಭಾಗದ ಉಪನ್ಯಾಸಕ ಮನೋಜ್ಕುಮಾರ್, ಅರಣ್ಯಇಲಾಖೆಯ ಶ್ರೀಧರ್ ಹಾಗೂ ಸಿಬ್ಬಂದಿಗಳು, ರೆಡ್ಕ್ರಾಸ್ ಘಟಕದ ನಾಯಕರುಗಳಾದ ಭುವನ್ ಪಿ, ಕುಮುದಾ ಪಿ. ಎಸ್, ಬ್ರಿಜೇಶ್ ಕೆ ಮೊದಲಾದವರು ಉಪಸ್ಥಿತರಿದ್ದರು.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…