Advertisement
ಸುದ್ದಿಗಳು

ಎನ್ನೆಂಸಿ: ರೆಡ್‍ಕ್ರಾಸ್‍ ಘಟಕದಿಂದ ಬೀಜದುಂಡೆ ಬಿತ್ತನೆ ಕಾರ್ಯಕ್ರಮ

Share

ಸುಳ್ಯ: ಸುಳ್ಯದ ನೆಹರೂ ಮೆಮೋರಿಯಲ್‍ಕಾಲೇಜಿನ ಯುವ ರೆಡ್‍ಕ್ರಾಸ್‍ ಘಟಕದ ವತಿಯಿಂದ ಅರಣ್ಯ ಇಲಾಖೆ, ಸುಳ್ಯ ಇವರ ಸಹಯೋಗದೊಂದಿಗೆ ಬೀಜದುಂಡೆ ಬಿತ್ತನೆ ಕಾರ್ಯಕ್ರಮವನ್ನು ಮಂಡೆಕೋಲು ಅರಣ್ಯ ಪ್ರದೇಶದಲ್ಲಿ ಇತ್ತೀಚೆಗೆ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮಾಧಿಕಾರಿ ಡಾ| ಅನುರಾಧಾ ಕುರುಂಜಿಯವರ ನೇತೃತ್ವದಲ್ಲಿ ಸುಮಾರು 70 ವಿದ್ಯಾರ್ಥಿಗಳು ಅರಣ್ಯಇಲಾಖೆಯ ಉಪ ವಲಯ ಅರಣ್ಯಾಧಿಕಾರಿ ಯಶೋಧರ ಅವರ ಮಾರ್ಗದರ್ಶನದಲ್ಲಿ ಬೀಜದ ಉಂಡೆಗಳನ್ನು ಅರಣ್ಯ ಪ್ರದೇಶದಲ್ಲಿ ಬಿತ್ತುವ ಮೂಲಕ ಪರಿಸರ ಕಾಳಜಿಯನ್ನು ಮೆರೆದರು.

ಈ ಸಂದರ್ಭದಲ್ಲಿಅಜ್ಜಾವರದ ಅರಣ್ಯರಕ್ಷಕ ದಿವೀಶ್ ಕೆ, ಸರಕಾರಿ ಪ್ರೌಢ ಶಾಲೆಅಜ್ಜಾವರದ ಎಸ್‍ಡಿಎಂಸಿ ಅಧ್ಯಕ್ಷ ಸುಂದರ, ಕಾಲೇಜಿನ ಹಿಂದಿ ವಿಭಾಗದ ಉಪನ್ಯಾಸಕ ಮನೋಜ್‍ಕುಮಾರ್, ಅರಣ್ಯಇಲಾಖೆಯ ಶ್ರೀಧರ್ ಹಾಗೂ ಸಿಬ್ಬಂದಿಗಳು, ರೆಡ್‍ಕ್ರಾಸ್‍ ಘಟಕದ ನಾಯಕರುಗಳಾದ ಭುವನ್ ಪಿ, ಕುಮುದಾ ಪಿ. ಎಸ್, ಬ್ರಿಜೇಶ್ ಕೆ ಮೊದಲಾದವರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

16 hours ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

2 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

2 days ago

ಹವಾಮಾನ ವರದಿ| 10-05-2026 | ರಾಜ್ಯದಲ್ಲಿ ಮಳೆ ಕ್ಷೀಣಿಸುವ ಸೂಚನೆ | ಮೇ 15ರಿಂದ ಮುಂಗಾರು ಮಾರುತ ಚಟುವಟಿಕೆ ಚುರುಕು ಸಾಧ್ಯತೆ

ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ…

4 days ago

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ

ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…

6 days ago