ಸುಳ್ಯ: ಸುಳ್ಯದ ನೆಹರೂ ಮೆಮೋರಿಯಲ್ಕಾಲೇಜಿನಸಮಾಜಕಾರ್ಯ ವಿಭಾಗದಿಂದ ಮಂಗಳೂರಿನ ಸೈಂಟ್ಆಗ್ನೆಸ್ವಿಶೇಷ ಚೇತನರ ಶಾಲೆಗೆ ಅಧ್ಯಯನಕ್ಕಾಗಿಒಂದು ದಿನದ ಭೇಟಿಕಾರ್ಯಕ್ರಮವನ್ನುಇತ್ತೀಚೆಗೆ ಹಮ್ಮಿಕೊಂಡಿದ್ದರು. ಸಮಾಜಕಾರ್ಯ ವಿಭಾಗದ ಪ್ರಥಮ, ದ್ವಿತೀಯ, ತೃತೀಯ ವಿಭಾಗದ ವಿದ್ಯಾರ್ಥಿಗಳು ಭೇಟಿ ನೀಡಿಶಾಲೆಯ ಬೋಧನಕ್ರಮ, ವಿದ್ಯಾರ್ಥಿಗಳ ಚಟುವಟಿಕೆಗಳ ಬಗ್ಗೆ ಅಧ್ಯಯನ ನಡೆಸಿದರು. ಉಪನ್ಯಾಸಕರಾದ ಕೃಪಾ ಎ ಎನ್, ಶೋಭಾ ಎ ಹಾಗೂ ಹೇಮಂತ್ಎನ್ ಎ ಉಪಸ್ಥಿತರಿದ್ದರು.
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…