ಸುಳ್ಯ: ಸುಳ್ಯದ ನೆಹರೂ ಮೆಮೋರಿಯಲ್ಕಾಲೇಜಿನಸಮಾಜಕಾರ್ಯ ವಿಭಾಗದಿಂದ ಮಂಗಳೂರಿನ ಸೈಂಟ್ಆಗ್ನೆಸ್ವಿಶೇಷ ಚೇತನರ ಶಾಲೆಗೆ ಅಧ್ಯಯನಕ್ಕಾಗಿಒಂದು ದಿನದ ಭೇಟಿಕಾರ್ಯಕ್ರಮವನ್ನುಇತ್ತೀಚೆಗೆ ಹಮ್ಮಿಕೊಂಡಿದ್ದರು. ಸಮಾಜಕಾರ್ಯ ವಿಭಾಗದ ಪ್ರಥಮ, ದ್ವಿತೀಯ, ತೃತೀಯ ವಿಭಾಗದ ವಿದ್ಯಾರ್ಥಿಗಳು ಭೇಟಿ ನೀಡಿಶಾಲೆಯ ಬೋಧನಕ್ರಮ, ವಿದ್ಯಾರ್ಥಿಗಳ ಚಟುವಟಿಕೆಗಳ ಬಗ್ಗೆ ಅಧ್ಯಯನ ನಡೆಸಿದರು. ಉಪನ್ಯಾಸಕರಾದ ಕೃಪಾ ಎ ಎನ್, ಶೋಭಾ ಎ ಹಾಗೂ ಹೇಮಂತ್ಎನ್ ಎ ಉಪಸ್ಥಿತರಿದ್ದರು.
ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…
ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 89 ತೀವ್ರ ಹಾಗೂ 12…
ರಾಜ್ಯದ 101 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮೀಣ ಜನರ ಬೇಡಿಕೆಗೆ ಅನುಗುಣವಾಗಿ…
ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…